ಆ್ಯಪ್ನಗರ

ವಿದ್ಯುತ್‌ ಶಾಕ್‌: ಯುವಕ ಸಾವು

ತಾಲೂಕಿನ ಗಂಗಡಹೊಸಳ್ಳಿಯಲ್ಲಿ ಸೋಮವಾರ ವಿದ್ಯುತ್‌ ಟ್ರಾನ್ಸ್‌ ಫಾರ್ಮರ್‌ಗೆ ಫ್ಯೂಸ್‌ ಅಳವಡಿಸುವ ಸಂದರ್ಭದಲ್ಲಿ ವಿದ್ಯುತ್‌ ಶಾಕ್‌ ಹೊಡೆದು ಯುವಕನೊಬ್ಬ ಮೃತಪಟ್ಟಿದ್ದಾನೆ.

Vijaya Karnataka 16 Apr 2019, 5:00 am
ಎಚ್‌.ಡಿ.ಕೋಟೆ : ತಾಲೂಕಿನ ಗಂಗಡಹೊಸಳ್ಳಿಯಲ್ಲಿ ಸೋಮವಾರ ವಿದ್ಯುತ್‌ ಟ್ರಾನ್ಸ್‌ ಫಾರ್ಮರ್‌ಗೆ ಫ್ಯೂಸ್‌ ಅಳವಡಿಸುವ ಸಂದರ್ಭದಲ್ಲಿ ವಿದ್ಯುತ್‌ ಶಾಕ್‌ ಹೊಡೆದು ಯುವಕನೊಬ್ಬ ಮೃತಪಟ್ಟಿದ್ದಾನೆ.
Vijaya Karnataka Web electric shock young man dies
ವಿದ್ಯುತ್‌ ಶಾಕ್‌: ಯುವಕ ಸಾವು


ಗ್ರಾಮದ ಶಿವಣ್ಣೇಗೌಡರ ಪುತ್ರ ಸೂರಿ (23) ಮೃತರು. ಬೆಳಗ್ಗೆ ಗ್ರಾಮದ ಸನಿಹ ಇದ್ದ ವಿದ್ಯುತ್‌ ಟ್ರಾನ್ಸ್‌ ಫಾರ್ಮರ್‌ಗೆ ಫ್ಯೂಸ್‌ ಅಳವಡಿಸಲು ಹೋದ ಸಂದರ್ಭದಲ್ಲಿ ವಿದ್ಯುತ್‌ ಶಾಕ್‌ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಎಚ್‌.ಡಿ.ಕೋಟೆ ಸೆಸ್ಕ್‌ ವಿಭಾಗದ ಇಇ, ಸುನಿಲ್‌, ಎಇಇ ಮಹೇಶ್‌ಕುಮಾರ್‌, ಸಹಾಯಕ ಎಂಜಿನಿಯರ್‌ ಪ್ರಸನ್ನ ಮತ್ತು ಇತರ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ