ಬಡ ಲಿಂಗಾಯತರಿಗೆ ಎಂಬಿಬಿಎಸ್ ಸೀಟು ಕೊಟ್ಟಿದೀರಾ..? ಶಾಮನೂರು, ಎಂಬಿಪಾ ವಿರುದ್ಧ ವಿಶ್ವನಾಥ್ ಆಕ್ರೋಶ
Vijaya Karnataka Web 21 Jul 2021, 8:10 pm
Embed
Press CTRL+C to copyX
<iframe src="//tvid.in/1xfmj18zuu/lang?autoplay=false" style="height: 100%; width: 100%; max-height: 100%; max-width: 100%; visibility: visible;" border="0" frameBorder="0" seamless="" scrolling="no" allowfullscreen="true" mozallowfullscreen="true" allowtransparency="true"></iframe>
ಬಿಜೆಪಿಯ ನಾಯಕತ್ವ ಬದಲಾವಣೆ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ನಿಲುವಿನ ಬಗ್ಗೆ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಕಿಡಿಕಾರಿದ್ರು. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಂದೆಡೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭ್ರಷ್ಟ ಸರ್ಕಾರ ಹೋಗಬೇಕು ಅಂತಾರೆ. ಶಾಮನೂರು ಶಿವಶಂಕರಪ್ಪ ಬಿಎಸ್ವೈ ಮುಂದುವರೆಯಲಿ ಅಂತಿದ್ದಾರೆ. ಹಾಗಿದ್ರೆ ನಿಮ್ಮ ನಿಲುವು ಏನು ಎಂಬುವುದನ್ನ ಸ್ಪಷ್ಟಪಡಿಸಿ ಎಂದು ಕಾಂಗ್ರೆಸ್ ನಾಯಕರಿಗೆ ಆಗ್ರಹಿಸಿದರು. ಇನ್ನು, ಶಾಮನೂರು ಶಿವಶಂಕರಪ್ಪ ಮತ್ತು ಎಂಬಿ ಪಾಟೀಲ್ ವಿರುದ್ಧ ಕಿಡಿಕಾರಿದ ವಿಶ್ವನಾಥ್ ನೀವು ವ್ಯಾಪಾರಿಗಳು ಯಾರಾದ್ರೂ ಬಡ ಲಿಂಗಾಯಿತರಿಗೆ ಎಂಬಿಬಿಎಸ್ ಸೀಟು ಕೊಟ್ಟಿದೀರಾ..? ನಿಮಗೆ ಯಾವ ಜಾತಿ ಇದೆ ಎಂದು ಪ್ರಶ್ನಿಸಿದ್ರು..