* ನಾಗರಾಜ್ ಚೇಳೂರು
ಸ್ವಂತ ಮನೆಯನ್ನು ಕಟ್ಟುವ ಸಂದರ್ಭದಲ್ಲಿ ಪ್ರಶ್ನೆ ಮಾಡಿದಾಗ ಲಗ್ನ ಮತ್ತು ಚತುರ್ಥ ಸ್ಥಾನಗಳ ಮೇಲಿಂದ ತಿಳಿಯ ಬೇಕು. ಲಗ್ನ ಮತ್ತು ಚತುರ್ಥಧಿಪತಿಗಳು ಮಿತ್ರ ಗ್ರಹಗಳಾಗಿದ್ದು ಹಾಗೂ ಸ್ವ ಕ್ಷೇತ್ರ ಉಚ್ಚಕ್ಷೇತ್ರ ಮಿತ್ರ ಕ್ಷೇತ್ರಗಳಾಗಿದ್ದರೆ ಹಾಗೂ ಲಗ್ನ ಮತ್ತು ಚತುರ್ಥ ಸ್ಥಾನಗಳಿಗೆ ಯಾವುದೇ ಪಾಪಗ್ರಹಗಳ ದೃಷ್ಠಿ ಬೀಳಬಾರದು ಹಾಗೂ ಪಾಪ ಗ್ರಹಗಳ ಜೊತೆ ಸೇರಿರಬಾರದು ಲಗ್ನಾಧಿಪತಿಯಾಗಲಿ ಅಥವಾ ಚತುರ್ಥಧಿಪತಿಯಾಗಲಿ ಆಸ್ತನಾಗಿರಬಾರದು. ಲಗ್ನಾಧಿಪತಿಯಾಗಲಿ ಚತುರ್ಥಾಧಿಪತಿಯಾಗಲಿ ಶುಭ ಗ್ರಹಗಳಾದ ಗುರು, ಶುಕ್ರ ಪೂರ್ಣ ಚಂದ್ರ, ಬುಧ ಗ್ರಹಗಳಾಗಿದ್ದರೆ ತುಂಬಾ ಸುಂದರವಾದ ಮನೆಯನ್ನು ಕಟ್ಟಲು ಸಾಧ್ಯ.
ಲಗ್ನಾಧಿಪತಿಗಾಗಲಿ ಚತುರ್ಥಧಿಪತಿಗಾಗಲಿ ಶುಭ ಗ್ರಹಗಳ ದೃಷ್ಟಿ ಇದ್ದರೆ ವೈಭವವುಳ್ಳ ಮನೆಯನ್ನು ಕಟ್ಟಿ ಅದರಲ್ಲಿ ಎಲ್ಲಾ ತರಹದ ಸುಖ ಸಂತೋಷಗಳನ್ನು ಅನುಭವಿಸಲು ಸಾಧ್ಯ. ಜಾತಕನು ಪ್ರಶ್ನೆ ಕೇಳಿದ ಸಂದರ್ಭದಲ್ಲಿ ಕೇಂದ್ರ ತ್ರಿಕೋಣಗಳಲ್ಲಿ ಶುಭ ಗ್ರಹಗಳು ಇರಬೇಕು ಹಾಗೂ ಲಗ್ನ ಮತ್ತು ಚತುರ್ಥಾಧಿಪತಿಗಳಿಗೆ 6-8-12 ನೇ ರಾಶಿಗಳ ಗ್ರಹಗಳ ಸಂಬಂಧ ಇರಬಾರದು. ಈ ರಾಶಿಯ ಅಧಿಪತಿಗಳ ದೃಷ್ಟಿಯು ಬೀಳಬಾರದು. ಮತ್ತು ಪಾಪ ಗ್ರಹಗಳಾದ ಕುಜ,ಶನಿ,ರಾಹು, ಕೇತು ಕ್ಷೀಣ ಚಂದ್ರ, ಪಾಪ ಗ್ರಹಗಳ ಜೊತೆಯಲ್ಲಿರುವ ಬುಧ ಈ ಗ್ರಹಗಳ ಸಂಬಂಧ ಲಗ್ನ, ಚತುರ್ಥಾಧಿಪತಿಗಳಿಗೆ ಬಂದರೆ ನೀವು ಕಟ್ಟುವ ಮನೆಯು ಪರಿಪೂರ್ಣವಾಗದೆ ಹಾಗೂ ಮನೆಯನ್ನು ಕಟ್ಟಿದರೂ ಆ ಮನೆಯಲ್ಲಿ ಸುಖ ಸಂತೋಷದಿಂದ ಇರುವುದಕ್ಕೆ ಸಾಧ್ಯ ಆಗುವುದಿಲ್ಲ. ಆದ್ದರಿಂದ ಲಗ್ನ ಚತುರ್ಥ ಸ್ಥಾನದಲ್ಲಿ ಶುಭ ಗ್ರಹಗಳು ಇದ್ದು ಶುಭ ಗ್ರಹಗಳ ದೃಷ್ಟಿಗೆ ಒಳಗಾಗಿರಬೇಕು.
ಸ್ವಂತ ಮನೆಯನ್ನು ಕಟ್ಟುವ ಸಂದರ್ಭದಲ್ಲಿ ಪ್ರಶ್ನೆ ಮಾಡಿದಾಗ ಲಗ್ನ ಮತ್ತು ಚತುರ್ಥ ಸ್ಥಾನಗಳ ಮೇಲಿಂದ ತಿಳಿಯ ಬೇಕು. ಲಗ್ನ ಮತ್ತು ಚತುರ್ಥಧಿಪತಿಗಳು ಮಿತ್ರ ಗ್ರಹಗಳಾಗಿದ್ದು ಹಾಗೂ ಸ್ವ ಕ್ಷೇತ್ರ ಉಚ್ಚಕ್ಷೇತ್ರ ಮಿತ್ರ ಕ್ಷೇತ್ರಗಳಾಗಿದ್ದರೆ ಹಾಗೂ ಲಗ್ನ ಮತ್ತು ಚತುರ್ಥ ಸ್ಥಾನಗಳಿಗೆ ಯಾವುದೇ ಪಾಪಗ್ರಹಗಳ ದೃಷ್ಠಿ ಬೀಳಬಾರದು ಹಾಗೂ ಪಾಪ ಗ್ರಹಗಳ ಜೊತೆ ಸೇರಿರಬಾರದು ಲಗ್ನಾಧಿಪತಿಯಾಗಲಿ ಅಥವಾ ಚತುರ್ಥಧಿಪತಿಯಾಗಲಿ ಆಸ್ತನಾಗಿರಬಾರದು. ಲಗ್ನಾಧಿಪತಿಯಾಗಲಿ ಚತುರ್ಥಾಧಿಪತಿಯಾಗಲಿ ಶುಭ ಗ್ರಹಗಳಾದ ಗುರು, ಶುಕ್ರ ಪೂರ್ಣ ಚಂದ್ರ, ಬುಧ ಗ್ರಹಗಳಾಗಿದ್ದರೆ ತುಂಬಾ ಸುಂದರವಾದ ಮನೆಯನ್ನು ಕಟ್ಟಲು ಸಾಧ್ಯ.
ಲಗ್ನಾಧಿಪತಿಗಾಗಲಿ ಚತುರ್ಥಧಿಪತಿಗಾಗಲಿ ಶುಭ ಗ್ರಹಗಳ ದೃಷ್ಟಿ ಇದ್ದರೆ ವೈಭವವುಳ್ಳ ಮನೆಯನ್ನು ಕಟ್ಟಿ ಅದರಲ್ಲಿ ಎಲ್ಲಾ ತರಹದ ಸುಖ ಸಂತೋಷಗಳನ್ನು ಅನುಭವಿಸಲು ಸಾಧ್ಯ. ಜಾತಕನು ಪ್ರಶ್ನೆ ಕೇಳಿದ ಸಂದರ್ಭದಲ್ಲಿ ಕೇಂದ್ರ ತ್ರಿಕೋಣಗಳಲ್ಲಿ ಶುಭ ಗ್ರಹಗಳು ಇರಬೇಕು ಹಾಗೂ ಲಗ್ನ ಮತ್ತು ಚತುರ್ಥಾಧಿಪತಿಗಳಿಗೆ 6-8-12 ನೇ ರಾಶಿಗಳ ಗ್ರಹಗಳ ಸಂಬಂಧ ಇರಬಾರದು. ಈ ರಾಶಿಯ ಅಧಿಪತಿಗಳ ದೃಷ್ಟಿಯು ಬೀಳಬಾರದು. ಮತ್ತು ಪಾಪ ಗ್ರಹಗಳಾದ ಕುಜ,ಶನಿ,ರಾಹು, ಕೇತು ಕ್ಷೀಣ ಚಂದ್ರ, ಪಾಪ ಗ್ರಹಗಳ ಜೊತೆಯಲ್ಲಿರುವ ಬುಧ ಈ ಗ್ರಹಗಳ ಸಂಬಂಧ ಲಗ್ನ, ಚತುರ್ಥಾಧಿಪತಿಗಳಿಗೆ ಬಂದರೆ ನೀವು ಕಟ್ಟುವ ಮನೆಯು ಪರಿಪೂರ್ಣವಾಗದೆ ಹಾಗೂ ಮನೆಯನ್ನು ಕಟ್ಟಿದರೂ ಆ ಮನೆಯಲ್ಲಿ ಸುಖ ಸಂತೋಷದಿಂದ ಇರುವುದಕ್ಕೆ ಸಾಧ್ಯ ಆಗುವುದಿಲ್ಲ. ಆದ್ದರಿಂದ ಲಗ್ನ ಚತುರ್ಥ ಸ್ಥಾನದಲ್ಲಿ ಶುಭ ಗ್ರಹಗಳು ಇದ್ದು ಶುಭ ಗ್ರಹಗಳ ದೃಷ್ಟಿಗೆ ಒಳಗಾಗಿರಬೇಕು.