ಮೇಷ:- ಅನ್ಯರು ನಿಮ್ಮ ದಾರಿ ತಪ್ಪಿಸಲು ಹೊಂಚು ಹಾಕುತ್ತಿದ್ದಾರೆ. ಧೂರ್ತರನ್ನು ನಯವಾಗಿಯೇ ದೂರವಿಡುವಲ್ಲಿ ಗುರುವಿನ ಆಶೀರ್ವಾದ, ಸಹಕಾರ ನೀಡುವುದು. ನಿಮ್ಮ ದಾರಿ ತಪ್ಪಿಸಲು ಬರುವವರೇ ದಾರಿ ತಪ್ಪುವರು.
ವೃಷಭ:- ನಿಮ್ಮಿಂದ ನಿಮ್ಮ ಕುಟುಂಬದ ಜನರು ನಾಲ್ಕು ಒಳ್ಳೆ ಮಾತುಗಳನ್ನು ನಿರೀಕ್ಷಿಸುತ್ತಾರೆ. ಆದರೆ ಎಲ್ಲಾ ವಿಷಯದಲ್ಲೂ ತಪ್ಪು ಹುಡುಕುವ ನಿಮ್ಮ ಸ್ವಭಾವದಿಂದಾಗಿ ನಿಮ್ಮ ಮೇಲಿನ ವಿಶ್ವಾಸ ಕಳೆದುಕೊಳ್ಳುವಿರಿ. ಹಾಗಾಗದಂತೆ ಎಚ್ಚರ ವಹಿಸಿ.
ಮಿಥುನ:- ನಿಮಗೆ ಕಾಲ ಕಾಲಕ್ಕೆ ಹಿರಿಯರಿಂದ ಸೂಕ್ತ ಮಾರ್ಗದರ್ಶನ ಸಿಗುವುದರಿಂದ ನಿಮ್ಮ ಮನೋಕಾಮನೆಗಳನ್ನು ಪೂರೈಸಿಕೊಳ್ಳಲು ಸಾಕಷ್ಟು ಅವಕಾಶಗಳು ದೊರೆಯುವವು. ಅಂತಹ ಸುಂದರ ಅವಕಾಶಗಳನ್ನು ಹಾಳು ಮಾಡಿಕೊಳ್ಳಬೇಡಿ.
ಕಟಕ:- ತಾಳ್ಮೆಯೊಂದೇ ನಿಮ್ಮನ್ನು ರಕ್ಷಿಸುವ ವಜ್ರಾಯುಧ. ಸಹೋದರರ ಜತೆ ಮನಸ್ತಾಪ ಕಲಹಗಳು ಸಂಭವಿಸುವ ಸಂದರ್ಭವಿದೆ. ಆತ್ಮೀಯರ ಸಂಗಡ ಉತ್ತಮ ಬಾಂಧವ್ಯಇಟ್ಟುಕೊಂಡು ತಾಳ್ಮೆಯಿಂದ ವರ್ತಿಸಿ. ಶುಭವಾಗುವುದು.
ಸಿಂಹ:- ಒಳಿತಿಗಾಗಿನ ದಾರಿಯನ್ನು ಅರಸುತ್ತಿರುವಿರಾದರೆ ಬಾಳಸಂಗಾತಿ ಅನಿಸಿಕೆಯನ್ನು ಆಲಿಸಿ ಅವರ ಮಾತಿಗೂ ಬೆಲೆ ಕೊಟ್ಟಲ್ಲಿ ಹೆಚ್ಚಿನ ಅನುಕೂಲವಾಗುವುದು. ಧಾರ್ಮಿಕ ಕ್ಷೇತ್ರದಲ್ಲಿನ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು.
ಕನ್ಯಾ:- ಅಪಮಾನ ಮಾಡುವ ಜನರನ್ನು ಅಸಮಾಧಾನ ತೋರದೆ ಉಪೇಕ್ಷಿಸಿ. ಧೈರ್ಯಂ ಸರ್ವತ್ರ ಸಾಧನಂ. ಅಪಮಾನವಾದರೆ ಒಳ್ಳೆಯದು ಎಂದು ದಾಸರು ಹಾಡಿದ್ದಾರೆ. ಇದರಿಂದ ನಿಮಗೆ ಸತ್ಯದ ದಾರಿ ತಿಳಿಯುವುದು.
ತುಲಾ:- ದೂರ ಊರಿನ ಪ್ರವಾಸ ಕೈಬಿಡುವುದೇ ಉತ್ತಮ. ನಿಮ್ಮ ಆರೋಗ್ಯದ ಕಡೆ ಗಮನ ಹರಿಸುವುದು ಒಳ್ಳೆಯದು. ಹಣಕಾಸಿನ ಪರಿಸ್ಥಿತಿ ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದುವುದು.
ವೃಶ್ಚಿಕ:- ಬಾಸ್ ಜತೆಗಿನ ಜಗಳ ಕೈಬಿಡಿ. ಕೆಲವು ವಿಚಾರಗಳಲ್ಲಿ ನಿಮ್ಮ ತಪ್ಪುಗಳೇ ನಿಮ್ಮನ್ನು ಸುತ್ತಿಕೊಳ್ಳುವುದು. ಹಾಗಾಗಿ ಮೇಲಧಿಕಾರಿಗಳ ಒಲುಮೆ ಗಳಿಸುವುದು ಅತಿ ಮಹತ್ವದ ಕೆಲಸವಾಗಿದೆ. ಬಾಸ್ನ ಬಗ್ಗೆ ಸಹೋದ್ಯೋಗಿಗಳ ಜತೆ ಮಾತನಾಡದಿರಿ.
ಧನುಸ್ಸು:- ಕಟ್ಟ ಕಡೆಯ ಜಯದ ಪತಾಕೆ ನಿಮ್ಮದಾಗುವುದು. ಕೋರ್ಟು ಕಚೇರಿ ಕೆಲಸಗಳಲ್ಲಿ ನಿಮಗೆ ಯಶಸ್ಸು ದೊರೆಯುವುದು. ಗುರುವಿನ ಆಶೀರ್ವಾದ ಇರುವುದರಿಂದ ನಿಮ್ಮ ಶತ್ರುಗಳು ಶರಣಾಗತಿ ಹೊಂದುವರು. ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುವುದು.
ಮಕರ:- ಕೈಗೂಡದೆ ಇದ್ದ ಹಳೆ ಒಡಂಬಡಿಕೆಗಳಿಗೆ ಪುನಃ ಚಾಲನೆ ಸಿಗುವುದು. ಆ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯುವ ಆಶಾಭಾವನೆ ಮೂಡುವುದು. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಭಿಕ್ಷ ುಕರಿಗೆ ಅನ್ನದಾನ ಮಾಡಿ.
ಕುಂಭ:- ಸ್ಥಿರಾಸ್ತಿ ಖರೀದಿಸಲು ಮನಸ್ಸು ಮಾಡುವಿರಿ. ಅಂತೆಯೇ ಈ ಬಗ್ಗೆ ಬ್ಯಾಂಕಿನ ಸಹಕಾರ ದೊರೆಯುವುದು. ಇದಲ್ಲದೆ ಬೆಲೆ ಬಾಳುವ ವಸ್ತುಗಳ ಖರೀದಿಗೆ ಮನಸ್ಸು ಮಾಡುವಿರಿ. ಬಾಲ್ಯದ ಸ್ನೇಹಿತರು ನಿಮಗೆ ಸಹಕಾರ ನೀಡುವರು.
ಮೀನ:- ನೀವು ಬಹು ಚಾಣಾಕ್ಷ ರು. ನಿಮ್ಮ ತಾರ್ಕಿಕ ಬುದ್ಧಿವಂತಿಕೆ ಉಪಯೋಗಿಸಿಕೊಂಡರೆ ಧನಲಾಭ ತಾನೇ ತಾನಾಗಿ ಆಗುವುದು. ಮಕ್ಕಳು ನಿಮ್ಮ ವಿಷಯದ ಬಗ್ಗೆ ಅಸಡ್ಡೆ ತೋರುವ ಸಾಧ್ಯತೆ ಇದೆ. ಶಿವನ ಆರಾಧನೆ ಮಾಡಿ.
ವೃಷಭ:- ನಿಮ್ಮಿಂದ ನಿಮ್ಮ ಕುಟುಂಬದ ಜನರು ನಾಲ್ಕು ಒಳ್ಳೆ ಮಾತುಗಳನ್ನು ನಿರೀಕ್ಷಿಸುತ್ತಾರೆ. ಆದರೆ ಎಲ್ಲಾ ವಿಷಯದಲ್ಲೂ ತಪ್ಪು ಹುಡುಕುವ ನಿಮ್ಮ ಸ್ವಭಾವದಿಂದಾಗಿ ನಿಮ್ಮ ಮೇಲಿನ ವಿಶ್ವಾಸ ಕಳೆದುಕೊಳ್ಳುವಿರಿ. ಹಾಗಾಗದಂತೆ ಎಚ್ಚರ ವಹಿಸಿ.
ಮಿಥುನ:- ನಿಮಗೆ ಕಾಲ ಕಾಲಕ್ಕೆ ಹಿರಿಯರಿಂದ ಸೂಕ್ತ ಮಾರ್ಗದರ್ಶನ ಸಿಗುವುದರಿಂದ ನಿಮ್ಮ ಮನೋಕಾಮನೆಗಳನ್ನು ಪೂರೈಸಿಕೊಳ್ಳಲು ಸಾಕಷ್ಟು ಅವಕಾಶಗಳು ದೊರೆಯುವವು. ಅಂತಹ ಸುಂದರ ಅವಕಾಶಗಳನ್ನು ಹಾಳು ಮಾಡಿಕೊಳ್ಳಬೇಡಿ.
ಕಟಕ:- ತಾಳ್ಮೆಯೊಂದೇ ನಿಮ್ಮನ್ನು ರಕ್ಷಿಸುವ ವಜ್ರಾಯುಧ. ಸಹೋದರರ ಜತೆ ಮನಸ್ತಾಪ ಕಲಹಗಳು ಸಂಭವಿಸುವ ಸಂದರ್ಭವಿದೆ. ಆತ್ಮೀಯರ ಸಂಗಡ ಉತ್ತಮ ಬಾಂಧವ್ಯಇಟ್ಟುಕೊಂಡು ತಾಳ್ಮೆಯಿಂದ ವರ್ತಿಸಿ. ಶುಭವಾಗುವುದು.
ಸಿಂಹ:- ಒಳಿತಿಗಾಗಿನ ದಾರಿಯನ್ನು ಅರಸುತ್ತಿರುವಿರಾದರೆ ಬಾಳಸಂಗಾತಿ ಅನಿಸಿಕೆಯನ್ನು ಆಲಿಸಿ ಅವರ ಮಾತಿಗೂ ಬೆಲೆ ಕೊಟ್ಟಲ್ಲಿ ಹೆಚ್ಚಿನ ಅನುಕೂಲವಾಗುವುದು. ಧಾರ್ಮಿಕ ಕ್ಷೇತ್ರದಲ್ಲಿನ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು.
ಕನ್ಯಾ:- ಅಪಮಾನ ಮಾಡುವ ಜನರನ್ನು ಅಸಮಾಧಾನ ತೋರದೆ ಉಪೇಕ್ಷಿಸಿ. ಧೈರ್ಯಂ ಸರ್ವತ್ರ ಸಾಧನಂ. ಅಪಮಾನವಾದರೆ ಒಳ್ಳೆಯದು ಎಂದು ದಾಸರು ಹಾಡಿದ್ದಾರೆ. ಇದರಿಂದ ನಿಮಗೆ ಸತ್ಯದ ದಾರಿ ತಿಳಿಯುವುದು.
ತುಲಾ:- ದೂರ ಊರಿನ ಪ್ರವಾಸ ಕೈಬಿಡುವುದೇ ಉತ್ತಮ. ನಿಮ್ಮ ಆರೋಗ್ಯದ ಕಡೆ ಗಮನ ಹರಿಸುವುದು ಒಳ್ಳೆಯದು. ಹಣಕಾಸಿನ ಪರಿಸ್ಥಿತಿ ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದುವುದು.
ವೃಶ್ಚಿಕ:- ಬಾಸ್ ಜತೆಗಿನ ಜಗಳ ಕೈಬಿಡಿ. ಕೆಲವು ವಿಚಾರಗಳಲ್ಲಿ ನಿಮ್ಮ ತಪ್ಪುಗಳೇ ನಿಮ್ಮನ್ನು ಸುತ್ತಿಕೊಳ್ಳುವುದು. ಹಾಗಾಗಿ ಮೇಲಧಿಕಾರಿಗಳ ಒಲುಮೆ ಗಳಿಸುವುದು ಅತಿ ಮಹತ್ವದ ಕೆಲಸವಾಗಿದೆ. ಬಾಸ್ನ ಬಗ್ಗೆ ಸಹೋದ್ಯೋಗಿಗಳ ಜತೆ ಮಾತನಾಡದಿರಿ.
ಧನುಸ್ಸು:- ಕಟ್ಟ ಕಡೆಯ ಜಯದ ಪತಾಕೆ ನಿಮ್ಮದಾಗುವುದು. ಕೋರ್ಟು ಕಚೇರಿ ಕೆಲಸಗಳಲ್ಲಿ ನಿಮಗೆ ಯಶಸ್ಸು ದೊರೆಯುವುದು. ಗುರುವಿನ ಆಶೀರ್ವಾದ ಇರುವುದರಿಂದ ನಿಮ್ಮ ಶತ್ರುಗಳು ಶರಣಾಗತಿ ಹೊಂದುವರು. ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುವುದು.
ಮಕರ:- ಕೈಗೂಡದೆ ಇದ್ದ ಹಳೆ ಒಡಂಬಡಿಕೆಗಳಿಗೆ ಪುನಃ ಚಾಲನೆ ಸಿಗುವುದು. ಆ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯುವ ಆಶಾಭಾವನೆ ಮೂಡುವುದು. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಭಿಕ್ಷ ುಕರಿಗೆ ಅನ್ನದಾನ ಮಾಡಿ.
ಕುಂಭ:- ಸ್ಥಿರಾಸ್ತಿ ಖರೀದಿಸಲು ಮನಸ್ಸು ಮಾಡುವಿರಿ. ಅಂತೆಯೇ ಈ ಬಗ್ಗೆ ಬ್ಯಾಂಕಿನ ಸಹಕಾರ ದೊರೆಯುವುದು. ಇದಲ್ಲದೆ ಬೆಲೆ ಬಾಳುವ ವಸ್ತುಗಳ ಖರೀದಿಗೆ ಮನಸ್ಸು ಮಾಡುವಿರಿ. ಬಾಲ್ಯದ ಸ್ನೇಹಿತರು ನಿಮಗೆ ಸಹಕಾರ ನೀಡುವರು.
ಮೀನ:- ನೀವು ಬಹು ಚಾಣಾಕ್ಷ ರು. ನಿಮ್ಮ ತಾರ್ಕಿಕ ಬುದ್ಧಿವಂತಿಕೆ ಉಪಯೋಗಿಸಿಕೊಂಡರೆ ಧನಲಾಭ ತಾನೇ ತಾನಾಗಿ ಆಗುವುದು. ಮಕ್ಕಳು ನಿಮ್ಮ ವಿಷಯದ ಬಗ್ಗೆ ಅಸಡ್ಡೆ ತೋರುವ ಸಾಧ್ಯತೆ ಇದೆ. ಶಿವನ ಆರಾಧನೆ ಮಾಡಿ.