ಆ್ಯಪ್ನಗರ

ಭಜನಾ ಕಮ್ಮಟದ ಪೂರ್ವಭಾವಿ ಸಭೆ

ಧರ್ಮಸ್ಥಳದಲ್ಲಿ ನಡೆಯುವ ಭಜನಾ ಕಮ್ಮಟದ ಪೂರ್ವಭಾವಿ ಸಭೆ ತ್ರಾಸಿ ಗ್ರಾ.ಪಂ ಅಂಬೇಡ್ಕರ್‌ ಸಭಾಭವನದಲ್ಲಿ ನಡೆಯಿತು.

Vijaya Karnataka 29 Aug 2019, 3:12 pm
ಬೈಂದೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೈಂದೂರು ತಾಲೂಕು ವತಿಯಿಂದ ಧರ್ಮಸ್ಥಳದಲ್ಲಿ ನಡೆಯುವ ಭಜನಾ ಕಮ್ಮಟದ ಪೂರ್ವಭಾವಿ ಸಭೆ ತ್ರಾಸಿ ಗ್ರಾ.ಪಂ ಅಂಬೇಡ್ಕರ್‌ ಸಭಾಭವನದಲ್ಲಿ ನಡೆಯಿತು.
Vijaya Karnataka Web bodhi logo

ಗ್ರಾಮೀಣಾಭಿವೃದ್ಧಿ ಯೋಜನೆಯ ಮಾನವ ಸಂಪನ್ಮೂಲ ನಿರ್ದೇಶಕಿ ಮಮತಾ ರಾವ್‌, ಆಡಳಿತ ವಿಭಾಗ ಪ್ರಬಂಧಕಿ ಭವಾನಿ ರಾವ್‌, ತಾಲೂಕು ಯೋಜನಾಧಿಕಾರಿ ಶಶಿರೇಖಾ ಪಿ., ತಾಲೂಕು ಭಜನಾ ಪರಿಷತ್‌ ಅಧ್ಯಕ್ಷ ಜಿ.ಸುಬ್ಬ ಗುಜ್ಜಾಡಿ, ಕಾರ್ಯದರ್ಶಿ ಕೃಷ್ಣ ಪೂಜಾರಿ ಉಪಸ್ಥಿತರಿದ್ದರು. ಒಟ್ಟು ತಾಲೂಕಿನ 53 ಭಜನಾ ತಂಡಗಳು ಭಾಗವಹಿಸಿದ್ದವು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ