ಆ್ಯಪ್ನಗರ

ಜಪಾನಂದ ಸ್ವಾಮೀಜಿಗೆ ಪ್ರಶಸ್ತಿ ಪ್ರದಾನ

ವಾರ್ಷಿಕ ಇನ್ಫೋಸಿಸ್‌ ಸಿರಿಗಂಧ ರಾಜ್ಯೋತ್ಸವ ಪ್ರಶಸ್ತಿಯನ್ನು ತುಮಕೂರು ಪಾವಗಡ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಜಪಾನಂದ ಸ್ವಾಮೀಜಿ ಅವರಿಗೆ ನೀಡಿ ಸನ್ಮಾನಿಸಲಾಗಿದೆ...

Vijaya Karnataka 16 Nov 2019, 12:23 pm
ಬೆಂಗಳೂರು: ವಾರ್ಷಿಕ ಇನ್ಫೋಸಿಸ್‌ ಸಿರಿಗಂಧ ರಾಜ್ಯೋತ್ಸವ ಪ್ರಶಸ್ತಿಯನ್ನು ತುಮಕೂರು ಪಾವಗಡ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಜಪಾನಂದ ಸ್ವಾಮೀಜಿ ಅವರಿಗೆ ನೀಡಿ ಸನ್ಮಾನಿಸಲಾಗಿದೆ.
Vijaya Karnataka Web swamy japananda

ಬೆಂಗಳೂರಿನ ಇನ್ಫೋಸಿಸ್‌ ಸಂಸ್ಥೆಯಲ್ಲಿ ನಡೆದ ಸಿರಿಗಂಧ ಬಳಗದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಇನ್ಫೋಸಿಸ್‌ ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಗುರುರಾಜ ದೇಶಪಾಂಡೆ ಹಾಗೂ ಇನ್ಫೋಸಿಸ್‌ ಆಡಳಿತ ಮಂಡಳಿಯ ಮುಖ್ಯಸ್ಥ ನಿತ್ಯಾನಂದ ಯಶವಂತ್‌, ಖ್ಯಾತ ನಿರ್ದೇಶಕ ನಾಗಾಭರಣ, ನಟ, ನಿರೂಪಕ ಮಾಸ್ಟರ್‌ ಆನಂದ್‌ ಅವರು ಜಪಾನಂದ ಸ್ವಾಮೀಜಿ ಅಧವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ