ಆ್ಯಪ್ನಗರ

ಹಣ ಹೊಂದಿಸಲು ಕರಭಾರ: ಜನಸಾಮಾನ್ಯರಿಗೆ ಸಂಕಷ್ಟ

ಸಾಲಮನ್ನಾ, ಭಾಗ್ಯದ ಯೋಜನೆಗಳಿಗೆ ಹಣ ಹೊಂದಿಸುವ ಉದ್ದೇಶದಿಂದ ಸಿಎಂ ಕುಮಾರಸ್ವಾಮಿ ತಮ್ಮ ಬಜೆಟ್‌ನಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ವಿದ್ಯುತ್ ಏರಿಕೆಯ ದರ ಏರಿಕೆಯ ಮಾರ್ಗ ಕಂಡುಕೊಂಡಿದ್ದಾರೆ. ಅವರ ಕ್ರಮದಿಂದ ಸಾರಿಗೆ ಮತ್ತು ಕೈಗಾರಿಕಾ ವಲಯದ ಮೇಲಿನ ಆರ್ಥಿಕ ಹೊರೆ ಹೆಚ್ಚಿಸಿ ಪರೋಕ್ಷವಾಗಿ ಸಾರ್ವಜನಿಕರ ದೈನಂದಿನ ಜೀವನ ದುಬಾರಿ ಆಗುವುದಕ್ಕೆ ಕಾರಣವಾಗಿದೆ.

Vijaya Karnataka Web 6 Jul 2018, 1:30 pm
ಬೆಂಗಳೂರು: ಸಾಲಮನ್ನಾ, ಭಾಗ್ಯದ ಯೋಜನೆಗಳಿಗೆ ಹಣ ಹೊಂದಿಸುವ ಉದ್ದೇಶದಿಂದ ಸಿಎಂ ಕುಮಾರಸ್ವಾಮಿ ತಮ್ಮ ಬಜೆಟ್‌ನಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ವಿದ್ಯುತ್ ಏರಿಕೆಯ ದರ ಏರಿಕೆಯ ಮಾರ್ಗ ಕಂಡುಕೊಂಡಿದ್ದಾರೆ. ಅವರ ಕ್ರಮದಿಂದ ಸಾರಿಗೆ ಮತ್ತು ಕೈಗಾರಿಕಾ ವಲಯದ ಮೇಲಿನ ಆರ್ಥಿಕ ಹೊರೆ ಹೆಚ್ಚಿಸಿ ಪರೋಕ್ಷವಾಗಿ ಸಾರ್ವಜನಿಕರ ದೈನಂದಿನ ಜೀವನ ದುಬಾರಿ ಆಗುವುದಕ್ಕೆ ಕಾರಣವಾಗಿದೆ.
Vijaya Karnataka Web fuel


ಇಂಧನ ದರ ಏರಿಕೆಯಿಂದ ಬಸ್ ಟಿಕೆಟ್ ದರ ಹೆಚ್ಚಳದಿಂದ ಹಿಡಿದು ಸರಕು ಸಾರಿಗೆ ದರ ಏರಿಕೆವರೆಗೆ ಪರಿಣಾಮ ಬೀರುವುದು ಸಾಮಾನ್ಯ. ಅದೇ ರೀತಿ ವಿದ್ಯುತ್ ದರ ಏರಿಕೆಯಿಂದ ಆಗುವ ನಷ್ಟಭರ್ತಿಗೆ ಉದ್ದಿಮೆಗಳೂ ಉತ್ಪನ್ನಗಳ ದರ ಏರಿಕೆ ಮಾಡಲು ಮುಂದಾಗುತ್ತವೆ. ಇದೆಲ್ಲದರ ನೇರ ಪರಿಣಾಮವನ್ನು ಜನಸಾಮಾನ್ಯರು ಎದುರಿಸಬೇಕಾಗುತ್ತದೆ.

ಕರೆಂಟ್ ಶಾಕ್

ಪೆಟ್ರೋಲ್, ಡೀಸೆಲ್ ತೆರಿಗೆ ಹೆಚ್ಚಳ


ಇನ್ನು, ಪೆಟ್ರೋಲ್, ಡೀಸೆಲ್ ದರ ಎಲ್ಲೆಲ್ಲಿ ಎಷ್ಟೆಷ್ಟು ಎನ್ನುವುದನ್ನು ನೋಡೋದಾದರೆ,

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ