ಆ್ಯಪ್ನಗರ

ಪತ್ರಕರ್ತರಿಗೆ ಐದು ಲಕ್ಷದವರೆಗೆ ಅಪಘಾತ ನೆರವು

ಅಪಘಾತ ಸಂದರ್ಭದಲ್ಲಿ ಪತ್ರಕರ್ತರಿಗೆ ಮಾಧ್ಯಮ ಸಂಜೀವಿನಿ ಯೋಜನೆಯಡಿ ಐದು ಲಕ್ಷ ರೂ.ವರೆಗಿನ ನೆರವು ನೀಡಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್‌ನಲ್ಲಿ ಪ್ರಕಟಿಸಿದ್ದಾರೆ.

Vijaya Karnataka Web 16 Feb 2018, 12:54 pm
ಬೆಂಗಳೂರು: ಅಪಘಾತ ಸಂದರ್ಭದಲ್ಲಿ ಪತ್ರಕರ್ತರಿಗೆ ಮಾಧ್ಯಮ ಸಂಜೀವಿನಿ ಯೋಜನೆಯಡಿ ಐದು ಲಕ್ಷ ರೂ.ವರೆಗಿನ ನೆರವು ನೀಡಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್‌ನಲ್ಲಿ ಪ್ರಕಟಿಸಿದ್ದಾರೆ.
Vijaya Karnataka Web karnataka budget and journalist
ಪತ್ರಕರ್ತರಿಗೆ ಐದು ಲಕ್ಷದವರೆಗೆ ಅಪಘಾತ ನೆರವು


ಮಾಧ್ಯಮ ಸಂಜೀವಿನಿ ಯೋಜನೆ ಜಾರಿಗೊಳಿಸುವ ಜತೆಗೆ ಪತ್ರಿಕೆ ವಿತರಕರಿಗೆ ಪತ್ರ್ಯೇಕ ಕ್ಷೇಮ ನಿಧಿ ಸ್ಥಾಪಿಸಲಾಗುವುದು. ಮಾಧ್ಯಮ ಭವನ ನಿರ್ಮಾಣಕ್ಕೆ 5 ಕೋಟಿ ರೂ. ನೆರವು ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ