ಆ್ಯಪ್ನಗರ

'ನುಡಿದಂತೆ ನಡೆದ ಸರ್ಕಾರ' ಬಿಎಸ್‌ವೈ ಬಜೆಟ್‌ಗೆ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ

ಕಳಸಾ ಬಂಡೂರಿ ಯೋಜನೆಗೆ 500 ಕೋಟಿ ಅನುದಾನ ನೀಡುವ ಮೂಲಕ ಬಿಎಸ್‌ವೈ ಸರ್ಕಾರ ನುಡಿದಂತೆ ನಡೆದಿದೆ ಎಂದು ಸಚಿವ ಜಗದೀಶ್ ಶೆಟ್ಟರ್‌ ಕರ್ನಾಟಕ ಬಜೆಟ್‌ 2020 ಕುರಿತಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Vijaya Karnataka Web 5 Mar 2020, 1:11 pm
ಬೆಂಗಳೂರು: ಬಿಜೆಪಿ ಸರ್ಕಾರ ನುಡಿದಂತೆ ನಡೆದಿದೆ ಎಂದು ಕರ್ನಾಟಕ ಬಜೆಟ್‌ 2020 ಗೆ ಸಚಿವ ಜಗದೀಶ್ ಶೆಟ್ಟರ್‌ ಪ್ರತಿಕ್ರಿಯೆ ನೀಡಿದ್ದಾರೆ. ಬಜೆಟ್‌ನಲ್ಲಿ ಕಳಸಾ ಮತ್ತು ಬಂಡೂರಿ ನಾಲಾ ಯೋಜನೆಗೆ 500 ಕೋಟಿ ಅನುದಾನ ನೀಡಿರುವುದಕ್ಕೆ ಅವರು ಬಿಎಸ್‌ವೈಗೆ ಧನ್ಯವಾದ ಸಲ್ಲಿಸಿದ್ದಾರೆ.
Vijaya Karnataka Web bsy budjet 2020


“ಮಹದಾಯಿ ಯೋಜನೆಯಡಿ ಕಳಸಾ ಮತ್ತು ಬಂಡೂರಿ ನಾಲಾ ಕಾಮಗಾರಿಗಳಿಗೆ 500 ಕೋಟಿ ರೂ. ಅನುದಾನ ನೀಡಿ, ದಶಕಗಳ ಹೋರಾಟಕ್ಕೆ ಮನ್ನಣೆ ನೀಡಿರುವ ಮುಖ್ಯಮಂತ್ರಿಗಳಾದ ಅವರಿಗೆ ಹೃತ್ಪೂರ್ವಕ ಧನ್ಯವಾದಗಳು. ಇದು ನನ್ನ ಭಾಗದ ರೈತರಿಗೆ ಸಂದ ಜಯ” ಎಂದು ಟ್ವೀಟ್

ಬಿಎಸ್‌ವೈ ಬಜೆಟ್‌ 2020: ಕೃಷಿ ಹಾಗೂ ನೀರಾವರಿ ಕ್ಷೇತಕ್ಕೆ ಸಿಕ್ಕಿದ್ದೇನು


ಸಚಿವ ಬಿ.ಸಿ ಪಾಟೀಲ್‌ ಕೂಡಾ ಟ್ವೀಟ್‌ ಮಾಡಿದ್ದು ಕಳಸಾ ಬಂಡೂರಿ ಯೋಜನೆಗೆ ಬಜೆಟ್‌ ನಲ್ಲಿ ಅನುದಾನ ನೀಡಿರುವುದಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಈ ಮೂಲಕ ಉತ್ತರ ಕರ್ನಾಟಕ ಭಾಗದ ರೈತರ ಕನಸು ಈಡೇರಿದಂತೆ ಆಗುತ್ತದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ