ಆ್ಯಪ್ನಗರ

ರಘುರಾಮ್‌ ರಾಜನ್‌ಗೆ ಸಂಘ ಪರಿವಾರ ಆಹ್ವಾನ

ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿಯವರನ್ನು ನಾಗ್ಪುರದಲ್ಲಿ ನಡೆಯಲಿರುವ ತನ್ನ ಕಾರ್ಯಕ್ರಮಕ್ಕೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌) ಆಹ್ವಾನಿಸಿರುವ ಬೆನ್ನಲ್ಲೇ, ಸಂಘ ಪರಿವಾರವು ಶಿಕಾಗೊದಲ್ಲಿ ಹಿಂದೂ ಸಮ್ಮೇಳನವೊಂದಕ್ಕೆ ಆರ್‌ಬಿಐನ ಮಾಜಿ ಗವರ್ನರ್‌ ರಘುರಾಮ್‌ ರಾಜನ್‌ ಅವರನ್ನು ಆಹ್ವಾನಿಸಿದೆ.

Vijaya Karnataka 31 May 2018, 11:38 am
ಹೊಸದಿಲ್ಲಿ: ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿಯವರನ್ನು ನಾಗ್ಪುರದಲ್ಲಿ ನಡೆಯಲಿರುವ ತನ್ನ ಕಾರ್ಯಕ್ರಮಕ್ಕೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌) ಆಹ್ವಾನಿಸಿರುವ ಬೆನ್ನಲ್ಲೇ, ಸಂಘ ಪರಿವಾರವು ಶಿಕಾಗೊದಲ್ಲಿ ಹಿಂದೂ ಸಮ್ಮೇಳನವೊಂದಕ್ಕೆ ಆರ್‌ಬಿಐನ ಮಾಜಿ ಗವರ್ನರ್‌ ರಘುರಾಮ್‌ ರಾಜನ್‌ ಅವರನ್ನು ಆಹ್ವಾನಿಸಿದೆ.
Vijaya Karnataka Web Raghuram Rajan


ಸಂಘ ಪರಿವಾರದ ವಿಶ್ವ ಹಿಂದೂ ಪರಿಷತ್‌ ಮತ್ತು ಇತರ ಹಿಂದೂ ಪರ ಸಂಘಟನೆಗಳು ಶಿಕಾಗೊದಲ್ಲಿ ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ವಿಶ್ವ ಹಿಂದೂ ಸಮ್ಮೇಳನಕ್ಕೆ ರಘುರಾಮ್‌ ರಾಜನ್‌ ಅವರನ್ನು ಆಹ್ವಾನಿಸಿವೆ. ಸ್ವಾಮಿ ವಿವೇಕಾನಂದರು ಶಿಕಾಗೋದಲ್ಲಿ ವಿಶ್ವ ವಿಖ್ಯಾತ ಉಪನ್ಯಾಸ ನೀಡಿದ 125ನೇ ವರ್ಷಾಚರಣೆಯ ಕಾರ್ಯಕ್ರಮ ಇದಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ