ಆ್ಯಪ್ನಗರ

ಕಾಂಗ್ರೆಸ್‌ ಪರ ದರ್ಶನ್‌ ಪ್ರಚಾರದಲ್ಲಿ ಭಾಗಿ

ಕಾಂಗ್ರೆಸ್‌ ಪರ ಪ್ರಚಾರದಲ್ಲಿ ಹಿಂದೆ ಸರಿದಿದ್ದ ನಟ ದರ್ಶನ್‌, ಶನಿವಾರ ಚಾಮುಂಡೇಶ್ವರಿ ಕ್ಷೇತ್ರದ ಪ್ರಚಾರ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದಾರೆ.

Vijaya Karnataka Web 5 May 2018, 4:37 pm
ಮೈಸೂರು: ಕಾಂಗ್ರೆಸ್‌ ಪ್ರಚಾರದಲ್ಲಿ ಹಿಂದೆ ಸರಿದಿದ್ದ ನಟ ದರ್ಶನ್‌, ಶನಿವಾರ ಚಾಮುಂಡೇಶ್ವರಿ ಕ್ಷೇತ್ರದ ಪ್ರಚಾರ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದಾರೆ.
Vijaya Karnataka Web darshan


ಚುನಾವಣೆ ಸುದ್ದಿ, ಫೋಟೋ, ವೀಡಿಯೋಗಳ ಸಮಗ್ರ ವರದಿ

ಜೆಡಿಎಸ್‌ ಕಾರ್ಯಕರ್ತರ ವಿರೋಧದ ನಡುವೆ ನಾಗನಹಳ್ಳಿಯಲ್ಲಿ ರೋಡ್‌ಶೋನಲ್ಲಿ ಕಾಣಿಸಿಕೊಂಡರು. ಕಾಂಗ್ರೆಸ್‌ ಪರ ಮತ ಯಾಚನೆ ವೇಳೆ ಜೆಡಿಎಸ್‌ ಕಾರ್ಯಕರ್ತರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ದಿಕ್ಕಾರ ಕೂಗಿ ದರ್ಶನ್‌ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಕಾಂಗ್ರೆಸ್‌ ಕಾರ್ಯಕರ್ತರು ಜೆಡಿಎಸ್‌ ಬೆಂಬಲಿಗರ ವಿರುದ್ಧ ಧರಣಿ ನಡೆಸಿದ್ದಾರೆ. ಈ ವಿದ್ಯಮಾನದಿಂದ ನಟ ದರ್ಶನ್‌ ಚುನಾವಣಾ ಪ್ರಚಾರದಿಂದ ದೂರ ಉಳಿಯಲಿದ್ದಾರೆ ಎಂಬ ಮಾತು ಕೇಳಿ ಬಂದಿತ್ತು.

ನಾಗನಹಳ್ಳಿಯ ಮುಖ್ಯರಸ್ತೆಗಳಲ್ಲಿ ತೆರೆದ ವಾಹನದಲ್ಲಿ ಕಾಂಗ್ರೆಸ್‌ ಪರ ದರ್ಶನ್‌ ಮತಯಾಚಿಸಿದರು.

ಕಾಂಗ್ರೆಸ್‌ ಪರ ದರ್ಶನ್‌ ಪ್ರಚಾರ ಚಿತ್ರಗಳಲ್ಲಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌