ಆ್ಯಪ್ನಗರ

ಚುನಾವಣೆಗಾಗಿ ಕ್ಷೌರಿಕನಾದ ಅಶೋಕ್ ಖೇಣಿ

ಮೇ.12ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಪ್ರಚಾರ ಕಾರ್ಯ ರೆಂಗೇರುತ್ತಿದೆ.

Vijaya Karnataka Web 3 May 2018, 12:53 pm
ಬೀದರ್: ಮೇ.12ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಪ್ರಚಾರ ಕಾರ್ಯ ರೆಂಗೇರುತ್ತಿದ್ದು, ಬೀದರ್ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಖೇಣಿ ವಿನೂತನವಾಗಿ ಮತಯಾಚನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
Vijaya Karnataka Web kheni


ಕ್ಷೇತ್ರ ವ್ಯಾಪ್ತಿಯ ಆಣದೂರು ಗ್ರಾಮದ ಕೌರ ಅಂಗಡಿಯಲ್ಲಿ ಖುದ್ದು ಕ್ಷೌರ ಮಾಡುವ ಮೂಲಕ ಸವಿತಾ ಸಮಾಜದ ಮತ ಸೆಳೆಯಲು ಖೇಣಿ ಯತ್ನಿಸಿದ್ದಾರೆ.

ನೈಸ್ ಸಂಸ್ಥೆಯ ಮುಖ್ಯಸ್ಥ ಹಾಗೂ ಕರ್ನಾಟಕ ಮಕ್ಕಳ ಪಕ್ಷದ ಶಾಸಕ ಅಶೋಕ್ ಖೇಣಿ ಇತ್ತೀಚಿಗೆ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌