ಬೀದರ್: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಪ್ರವಾಸ ಕೈಗೊಂಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಐತಿಹಾಸಿಕ ಗುರುದ್ವಾರಕ್ಕೆ ಭೇಟಿ ನೀಡಿದರು.
ಕಾಂಗ್ರೆಸ್ ಮುಖಂಡರಾದ ಬಿ.ಕೆ. ಹರಿಪ್ರಸಾದ್, ಕೆ.ಸಿ. ವೇಣುಗೋಪಾಲ್, ಸಚಿವ ಈಶ್ವರ್ ಖಂಡ್ರೆ, ಶಾಸಕರಾದ ರಹಿಂ ಖಾನ್, ಅಶೋಕ್ ಖೇಣಿ ಸೇರಿದಂತೆ ಹಲವು ನಾಯಕರು ರಾಹುಲ್ಗೆ ಸಾಥ್ ನೀಡಿದರು.
ಸಿಖ್ರ ಪವಿತ್ರ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ರಾಹುಲ್ ಗಾಂಧಿ ಬೀದರ್ನ ಏರ್ಬೇಸ್ ಮೂಲಕ ಕಲಬುರಗಿ ಜಿಲ್ಲೆಯ ಕಾಳಗಿ ಪಟ್ಟಣಕ್ಕೆ ತೆರಳಿದರು.
ಕಾಂಗ್ರೆಸ್ ಮುಖಂಡರಾದ ಬಿ.ಕೆ. ಹರಿಪ್ರಸಾದ್, ಕೆ.ಸಿ. ವೇಣುಗೋಪಾಲ್, ಸಚಿವ ಈಶ್ವರ್ ಖಂಡ್ರೆ, ಶಾಸಕರಾದ ರಹಿಂ ಖಾನ್, ಅಶೋಕ್ ಖೇಣಿ ಸೇರಿದಂತೆ ಹಲವು ನಾಯಕರು ರಾಹುಲ್ಗೆ ಸಾಥ್ ನೀಡಿದರು.
ಸಿಖ್ರ ಪವಿತ್ರ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ರಾಹುಲ್ ಗಾಂಧಿ ಬೀದರ್ನ ಏರ್ಬೇಸ್ ಮೂಲಕ ಕಲಬುರಗಿ ಜಿಲ್ಲೆಯ ಕಾಳಗಿ ಪಟ್ಟಣಕ್ಕೆ ತೆರಳಿದರು.