ಆ್ಯಪ್ನಗರ

ಮೃತ ಜೆಡಿಎಸ್‌ ಕಾರ್ಯಕರ್ತನ ಸೋದರನಿಂದ ಆತ್ಮಹತ್ಯೆಗೆ ಯತ್ನ

ಜೆಡಿಎಸ್ ಕಾರ್ಯಕರ್ತ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಅಣ್ಣ ನಡು ರಸ್ತೆಯಲ್ಲಿ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ.

Vijaya Karnataka Web 27 Apr 2018, 1:00 pm
ಚಿಕ್ಕಬಳ್ಳಾಪುರ: ಜೆಡಿಎಸ್- ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗುರುವಾರ ರಾತ್ರಿ ನಡೆದಿದ್ದ ಮಾರಾಮಾರಿಯಲ್ಲಿ ಜೆಡಿಎಸ್ ಕಾರ್ಯಕರ್ತ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಅಣ್ಣ ನಡು ರಸ್ತೆಯಲ್ಲಿ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ.
Vijaya Karnataka Web fire


ಮೃತ ರಾಮರೆಡ್ಡಿ ಗೌರಿಬಿದನೂರು ಜೆಡಿಎಸ್ ಅಭ್ಯರ್ಥಿ ನರಸಿಂಹಮೂರ್ತಿ ಪರ ಪ್ರಚಾರ ಮಾಡುತ್ತಿದ್ದರು. ಹಲ್ಲೆ ಮಾಡಿದ ರಮೇಶ್ ಕಾಂಗ್ರೆಸ್ ಬೆಂಬಲಿಗ. ಕೋಟಲಾದಿನ್ನೆ ಬಳಿಯ ಬಾರ್‌ ಬಳಿ ರಮೇಶ್ ಹಾಗೂ ಆತನ ಸ್ನೇಹಿತರು ಮದ್ಯದ ಅಮಲಿನಲ್ಲಿದ್ದಾಗ ಅಲ್ಲಿಗೆ ಜೆಡಿಎಸ್ ಕಾರ್ಯಕರ್ತರು ಬಂದಿದ್ದಾರೆ. ಈ ವೇಳೆ ಜೆಡಿಎಸ್ ಕಾರ್ಯಕರ್ತರ ಮೇಲೆ ಕಾಂಗ್ರೆಸ್‌ನವರು ಬಿಯರ್ ಬಾಟಲಿ ಬಿಸಾಡಿದ್ದಾರೆ. ಈ ವೇಳೆ ಪರಸ್ಪರರ ನಡುವೆ ಮಾತಿನ ಚಕಮಕಿ ನಡೆದು ವಾಗ್ವಾದ ವಿಕೋಪಕ್ಕೆ ಹೋಗಿ ಲಾಂಗ್, ಮಚ್ಚುಗಳಿಂದ ಹಲ್ಲೆ ನಡೆಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌