ಆ್ಯಪ್ನಗರ

ಜೆಡಿಎಸ್‌ ಜತೆ ಮೈತ್ರಿ: ಕಹಿ ನುಂಗಿಕೊಂಡಿದ್ದೇನೆ ಎಂದ ಡಿಕೆಶಿ

ಜೆಡಿಎಸ್ ಜತೆಗಿನ ಮೈತ್ರಿ ಸಂಬಂಧ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Vijaya Karnataka Web 21 May 2018, 2:47 pm
ಬೆಂಗಳೂರು: ಜೆಡಿಎಸ್ ಜತೆಗಿನ ಮೈತ್ರಿ ಸಂಬಂಧ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Vijaya Karnataka Web D K S


ರಾಜ್ಯದಲ್ಲಿ ಜಾತ್ಯತೀತ ಸರಕಾರ ಇರಬೇಕೆಂಬ ಸದಾಶಯದಿಂದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮೈತ್ರಿ ನಿರ್ಣಯ ಕೈಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.


ಆದರೆ, 1980ರ ದಶಕದಿಂದಲೂ ಗೌಡರ ಜತೆ ಸೆಣಸಾಡುತ್ತಿದ್ದೇನೆ. ಕೆಲವೊಮ್ಮೆ ಸೋತಿದ್ದರೆ, ಇನ್ನೂ ಕೆಲವೊಮ್ಮೆ ಗೆದ್ದಿದ್ದೇನೆ. ಪರಸ್ಪರ ಎಷ್ಟೇ ರಾಜಕೀಯ ದ್ವೇಷವಿದ್ದರೂ, ದೇಶ ಹಾಗೂ ಪಕ್ಷದ ಹಿತಾಸಕ್ತಿಯಿಂದ ಮೈತ್ರಿಯ ಕಹಿಯನ್ನು ನುಂಗಿಕೊಂಡಿದ್ದೇನೆ. ಇದು ನನ್ನ ಕರ್ತವ್ಯ' ಎಂದು ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಡಿಕೆಶಿ ಹೇಳಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌