ಆ್ಯಪ್ನಗರ

ಜಿಹಾದಿಗಳಿಗೆ ಬೆಂಬಲ ನೀಡುವ ಕಾಂಗ್ರೆಸ್ ಸರಕಾರದ ಅವನತಿ ಸನ್ನಿಹಿತ: ಯೋಗಿ

ಜಾತಿ ಮತದ ಹೆಸರಿನಲ್ಲಿ ಸಮಾಜ ವಿಭಜನೆ ಸೇರಿದಂತೆ ಜಿಹಾದಿಗಳಿಗೆ ಬೆಂಬಲ, ವ್ಯಾಪಕ ಭ್ರಷ್ಟಾಚಾರ ಹಾಗೂ ಕೃಷಿಕ ಸಮುದಾಯ ನಿರ್ಲಕ್ಷ್ಯ ಮಾಡಿರುವಂಥ ರಾಜ್ಯ ಕಾಂಗ್ರೆಸ್ ಸರಕಾರದ ಅವನತಿ ಸನ್ನಿಹಿತ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭವಿಷ್ಯ ನುಡಿದಿದ್ದಾರೆ.

Vijaya Karnataka Web 3 May 2018, 1:11 pm
ಶಿರಸಿ: ಜಾತಿ ಮತದ ಹೆಸರಿನಲ್ಲಿ ಸಮಾಜ ವಿಭಜನೆ ಸೇರಿದಂತೆ ಜಿಹಾದಿಗಳಿಗೆ ಬೆಂಬಲ, ವ್ಯಾಪಕ ಭ್ರಷ್ಟಾಚಾರ ಹಾಗೂ ಕೃಷಿಕ ಸಮುದಾಯ ನಿರ್ಲಕ್ಷ್ಯ ಮಾಡಿರುವಂಥ ರಾಜ್ಯ ಕಾಂಗ್ರೆಸ್ ಸರಕಾರದ ಅವನತಿ ಸನ್ನಿಹಿತ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭವಿಷ್ಯ ನುಡಿದಿದ್ದಾರೆ.
Vijaya Karnataka Web Yogi


ನಗರದಲ್ಲಿ ನಡೆದ ಬಿಜೆಪಿ ಬಹಿರಂಗ ಸಂಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಎಟಿಎಂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರಕಾರ ಮತ್ತಷ್ಟು ಲೂಟಿ ಹೊಡೆಯುವುದನ್ನು ತಪ್ಪಿಸಲು ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡಲೇ ಬೇಕು ಎಂದು ಕರೆ ನೀಡಿದರು.

ಗುರುವಾಗ ಮುಂಜಾನೆ ವಿಶೇಷ ವಿಮಾನದ ಮೂಲಕ ಹುಬ್ಬಳಿಗೆ ಆಗಮಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೆಲಿಕಾಪ್ಟರ್ ಮೂಲಕ ಶಿರಸಿಗೆ ತೆರಳಿದದ್ದು, ಶಿರಸಿ, ಸಾಗರ, ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ನಡೆಸಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌