ಆ್ಯಪ್ನಗರ

ಮಂಡ್ಯದಲ್ಲಿ ಸುಮಲತಾ 'ರಣಕಹಳೆ': ಸಿಕ್ಕಿತು ಚುನಾವಣೆ ಚಿಹ್ನೆ

ಚುನಾವಣಾ ಆಯೋಗವು ಸುಮಲತಾ ಅವರಿಗೆ ಕಹಳೆ ಊದುತ್ತಿರುವ ವ್ಯಕ್ತಿ ಚಿಹ್ನೆ ಅಂತಿಮಗೊಳಿಸಿದೆ.

Vijaya Karnataka Web 29 Mar 2019, 7:49 pm
ಮಂಡ್ಯ: ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರಿಗೆ ಚುನಾವಣೆ ಚಿಹ್ನೆ ನೀಡಲಾಗಿದೆ.
Vijaya Karnataka Web ಸುಮಲತಾ
ಸುಮಲತಾ


ತಳ್ಳುವಗಾಡಿ ಬದಲಿಗೆ ಕಹಳೆ ಊದುತ್ತಿರುವ ವ್ಯಕ್ತಿಯನ್ನು ಚಿಹ್ನೆಯನ್ನಾಗಿ ನೀಡಲಾಗಿದೆ.

ಚುನಾವಣಾ ಆಯೋಗವು ಸುಮಲತಾ ಅವರಿಗೆ ಕಹಳೆ ಊದುತ್ತಿರುವ ವ್ಯಕ್ತಿ ಚಿಹ್ನೆ ಅಂತಿಮಗೊಳಿಸಿದೆ.

ಕಹಳೆ ಊದುತ್ತಿರುವ ವ್ಯಕ್ತಿ


ಮಂಡ್ಯದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಂತಿಮವಾಗಿ ಚಿಹ್ನೆ ನಿಗದಿ ಮಾಡಲಾಗಿದೆ.

ಸುಮಲತಾ ಚುನಾವಣಾ ಏಜೆಂಟ್ ಮದನ್ ಸಮ್ಮುಖದಲ್ಲಿ ಚಿಹ್ನೆ ನಿಗದಿ ಮಾಡಲಾಯಿತು. ಮಂಡ್ಯ ಜಿಲ್ಲಾಧಿಕಾರಿ ಮಂಜುಶ್ರೀ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚಿಹ್ನೆ ಅಂತಿಮಗೊಳಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌