ಆ್ಯಪ್ನಗರ

ಸಮೀಕ್ಷೆಗಳು ಎಂದಿಗೂ ನಿಜವಾಗಿಲ್ಲ, 23ರ ತನಕ ಕಾಯಿರಿ: ಶಾಮನೂರು ಶಿವಶಂಕರಪ್ಪ

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುತ್ತಾರೆಯೇ ಎಂಬ ಪ್ರಶ್ನೆಗೆ, ಅದು ಏನೋ ಗೊತ್ತಿಲ್ಲ. ಆ ಬಗ್ಗೆ ನನ್ನನ್ನು ಏನು ಕೇಳಬೇಡಿ’ ಎಂದು ಶಾಮನೂರು ಉತ್ತರಿಸಿದರು.

Vijaya Karnataka Web 20 May 2019, 10:02 pm
ದಾವಣಗೆರೆ: ಜನಾದೇಶ, ಜನರ ಆಶೀರ್ವಾದ ಯಾರಿಗೆ ಇರುತ್ತೋ, ಅವರೇ ಸಂಸದರು ಆಗುತ್ತಾರೆ ಎಂದು ಶಾಸಕ ಶಾಮನೂರು ಶಿವಂಕರಪ್ಪ ಹೇಳಿದರು.
Vijaya Karnataka Web ಶಾಮನೂರು ಶಿವಶಂಕರಪ್ಪ
ಶಾಮನೂರು ಶಿವ ಶಂಕರಪ್ಪ


ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

ಎಕ್ಸಿಟ್‌ ಪೋಲ್‌ ಸಮೀಕ್ಷೆಗಳೆಲ್ಲ ನಿಜ ಆಗುತ್ತದೆ ಎಂದು ಹೇಳವುದಕ್ಕೆ ಆಗುವುದಿಲ್ಲ. ಮತಗಟ್ಟೆ ಸಮೀಕ್ಷೆಗಳು ಎಂದಿಗೂ ನಿಜವಾಗಿಲ್ಲ. ಈ ಸಮೀಕ್ಷೆಗಳೆಲ್ಲ ಸುಳ್ಳಾಗುತ್ತದೆ. ಮೇ 23ರ ನಂತರ ಏನು ಆಗುತ್ತದೆ ಅಂತ ಗೊತ್ತಾಗುತ್ತದೆ ಎಂದರು.

ಇನ್ನು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುತ್ತಾರೆಯೇ ಎಂಬ ಪ್ರಶ್ನೆಗೆ, ಅದು ಏನೋ ಗೊತ್ತಿಲ್ಲ. ಆ ಬಗ್ಗೆ ನನ್ನನ್ನು ಏನು ಕೇಳಬೇಡಿ’ ಎಂದು ಶಾಮನೂರು ಉತ್ತರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌