ಆ್ಯಪ್ನಗರ

ಮೈಸೂರಲ್ಲಿ ಜೆಡಿಎಸ್‌ನಿಂದ ಬಿಜೆಪಿಗೆ ಮತ ಎಂಬ ಜಿಟಿಡಿ ಹೇಳಿಕೆ ಸುಳ್ಳಾಗಲಿ: ಸಿದ್ದರಾಮಯ್ಯ

ಮೇ 23ರಂದು ಬರುವ ಫಲಿತಾಂಶದಲ್ಲಿ ಸತ್ಯಾಸತ್ಯತೆ ಗೊತ್ತಾಗಲಿದೆ. ಮಿಂಚಿ ಹೋದ ಕಾಲಕ್ಕೆ ಚಿಂತಿಸಿ ಫಲವಿಲ್ಲ. ಕಾದು ನೋಡೋಣ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Vijaya Karnataka Web 2 May 2019, 4:43 pm
ಬೆಂಗಳೂರು: ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಕೆಲವು ಜೆಡಿಎಸ್‌ ಕಾರ್ಯಕರ್ತರು ಬಿಜೆಪಿಗೆ ಮತ ಹಾಕಿದ್ದಾರೆ ಎಂದು ಸಚಿವ ಜಿ.ಟಿ. ದೇವೇಗೌಡ ನೀಡಿರುವ ಹೇಳಿಕೆ ಸುಳ್ಳಾಗಲಿ ಎಂದು ಆಶಿಸುವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
Vijaya Karnataka Web ಸಿದ್ದರಾಮಯ್ಯ
ಸಿದ್ದರಾಮಯ್ಯ


ಜಿಟಿ ದೇವೇಗೌಡ ಹೇಳಿಕೆ ಕುರಿತು ಟ್ವೀಟರ್‌ ಮೂಲಕ ಪ್ರತಿಕ್ರಿಯೆ ಸಿದ್ದರಾಮಯ್ಯ ನೀಡಿದ್ದಾರೆ.


ಸಚಿವ ಜಿ.ಟಿ. ದೇವೇಗೌಡರ ಹೇಳಿಕೆ ನನ್ನಲ್ಲಿ ಅಚ್ಚರಿ ಮೂಡಿಸಿದೆ. ಇದು ಸುಳ್ಳಾಗಲಿ ಎಂದು ಆಶಿಸುವೆ ಎಂದು ಟ್ವೀಟ್‌ ಮಾಡಿದ್ದಾರೆ.

ಮೇ 23ರಂದು ಬರುವ ಫಲಿತಾಂಶದಲ್ಲಿ ಸತ್ಯಾಸತ್ಯತೆ ಗೊತ್ತಾಗಲಿದೆ. ಮಿಂಚಿ ಹೋದ ಕಾಲಕ್ಕೆ ಚಿಂತಿಸಿ ಫಲವಿಲ್ಲ. ಕಾದು ನೋಡೋಣ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌