ಆ್ಯಪ್ನಗರ

ಕಾಂಗ್ರೆಸ್ ಭವನದಲ್ಲಿ ಜೆಡಿಎಸ್ ಮುಖ್ಯಮಂತ್ರಿ!

ಪ್ರತಿ ತಿಂಗಳಲ್ಲಿ 10 ದಿನವಾದರೂ ಪ್ರತಿ ಜಿಲ್ಲೆ, ವಿಧಾನಸಭಾ ಕ್ಷೇತ್ರದಲ್ಲಿ ಅಧಿಕಾರಿಗಳ ಜತೆ ದಿನವಿಡೀ ಜನರ ಸಮಸ್ಯೆ ಪರಿಹರಿಸಲು ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ತಿಳಿಸಿದರು.

Vijaya Karnataka Web 7 Apr 2019, 8:40 pm
ಉಡುಪಿ: ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಿಂದ ಅಧಿಕಾರಕ್ಕೇರಿದ ಮೂವರು ಮುಖ್ಯಮಂತ್ರಿಗಳು ಭೇಟಿ ನೀಡಿದ್ದರೆ ಮೊದಲ ಬಾರಿ ಜೆಡಿಎಸ್ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಭೇಟಿ ನೀಡಿದರು.
Vijaya Karnataka Web ಕುಮಾರಸ್ವಾಮಿ
ಕುಮಾರಸ್ವಾಮಿ


ಭಾನುವಾರದ ಈ ಅಪೂರ್ವ ಭೇಟಿಗೆ ಕಾಂಗ್ರೆಸ್, ಜೆಡಿಎಸ್ ನಾಯಕರು, ಕಾರ್ಯಕರ್ತರು ಸಾಕ್ಷಿಯಾದರು...

ತಿಂಗಳಲ್ಲಿ 10 ದಿನ ಜನಪರ ಸಭೆ

ಪ್ರತಿ ತಿಂಗಳಲ್ಲಿ 10 ದಿನವಾದರೂ ಪ್ರತಿ ಜಿಲ್ಲೆ, ವಿಧಾನಸಭಾ ಕ್ಷೇತ್ರದಲ್ಲಿ ಅಧಿಕಾರಿಗಳ ಜತೆ ದಿನವಿಡೀ ಜನರ ಸಮಸ್ಯೆ ಪರಿಹರಿಸಲು ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ತಿಳಿಸಿದರು.

ಕಾರ್ಕಳಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಸೊರಕೆ ಸೋಲಿನಿಂದ ಅಭಿವೃದ್ಧಿ ಕುಂಠಿತ

ವಿನಯ ಕುಮಾರ್ ಸೊರಕೆ ಶಾಸಕರಾಗಿದ್ದಾಗ ಬಡವರಿಗೆ ನಿವೇಶನ ಒದಗಿಸಿ, ಲೋಕಸಭೆ ಸದಸ್ಯರಾಗಿದ್ದಾಗ ಡೀಮ್ಡ್ ಫಾರೆಸ್ಟ್ ಸಮಸ್ಯೆ ವಿರುದ್ಧ ಹೋರಾಡಿದ್ದನ್ನು ಬಲ್ಲೆ. ಆದರೆ ಜನರು ಅವರನ್ನು ಸೋಲಿಸಿದ್ದರಿಂದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌