ಆ್ಯಪ್ನಗರ

ಪ್ರಜ್ವಲ್ ರೇವಣ್ಣ ಆಸ್ತಿ ವಿವರ: ಜಿಲ್ಲಾ ಚುನಾವಣಾಧಿಕಾರಿ ವಿಚಾರಣೆ

ಹಾಸನ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಎ. ಮಂಜು ಭಾನುವಾರ ಬೃಹತ್ ರೋಡ್ ಶೋ ನಡೆಸಿದ್ದಾರೆ. ಈ ಚುನಾವಣೆಯಲ್ಲಿ ಕನಿಷ್ಠ 6 ಲಕ್ಷ ಮತಗಳಿಂದ ಗೆಲ್ಲುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಹೊಳೆನರಸೀಪುರ ತಾಲೂಕಿನಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಬಿರುಸಿನ ಪ್ರಚಾರ ನಡೆಸಿದರು. ನಿರುದ್ಯೋಗ ಸಮಸ್ಯೆ ಬಗೆಹರಿಸಿಲ್ಲ ಎಂದು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

Vijaya Karnataka Web 7 Apr 2019, 12:47 pm
ಹಾಸನ: ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹಾಸನ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ವೇಳೆ ಘೋಷಿಸಿದ ಆಸ್ತಿ ವಿವರದಲ್ಲಿ ಎರಡು ಖಾಸಗಿ ಕಂಪನಿಗಳ ಷೇರುಗಳ ಮಾಹಿತಿ ಮರೆ ಮಾಚಿದ್ದಾರೆ ಎಂಬ ದೂರಿಗೆ ಸಂಬಂಧಿಸಿದಂತೆ ವಿಭಾಗೀಯ ಆಯುಕ್ತ ಅನಿಲ್ ಕುಮಾರ್, ಜಿಲ್ಲಾ ಚುನಾವಣಾಧಿಕಾರಿ ಪ್ರಿಯಾಂಕ ಮೇರಿ ವಿಚಾರಣೆ ನಡೆಸುತ್ತಿದ್ದಾರೆ.
Vijaya Karnataka Web Prajwal Revanna


ಬಿಜೆಪಿ ಅಭ್ಯರ್ಥಿ ಎ. ಮಂಜು ಈ ಕುರಿತು ದೂರು ಸಲ್ಲಿಸಿ ಪ್ರಜ್ವಲ್ ರೇವಣ್ಣ ನಾಮಪತ್ರ ತಿರಸ್ಕರಿಸಬೇಕು ಎಂದು ಆಗ್ರಹಿಸಿದ್ದರು.

ಹಾಸನ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಎ. ಮಂಜು ಭಾನುವಾರ ಬೃಹತ್ ರೋಡ್ ಶೋ ನಡೆಸಿದ್ದಾರೆ. ಈ ಚುನಾವಣೆಯಲ್ಲಿ ಕನಿಷ್ಠ 6 ಲಕ್ಷ ಮತಗಳಿಂದ ಗೆಲ್ಲುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಹೊಳೆನರಸೀಪುರ ತಾಲೂಕಿನಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಬಿರುಸಿನ ಪ್ರಚಾರ ನಡೆಸಿದರು. ನಿರುದ್ಯೋಗ ಸಮಸ್ಯೆ ಬಗೆಹರಿಸಿಲ್ಲ ಎಂದು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ