ಆ್ಯಪ್ನಗರ

ಪ್ರಚಾರದ ವೇಳೆ ಪ್ರತಾಪ್ ಸಿಂಹ ಬೆವರಿಳಿಸಿದ ಮಹಿಳೆ

ಸಬ್ಸಿಡಿ ಸಿಲಿಂಡರ್ ನೀಡದಿರುವುದಕ್ಕೆ ಮಹಿಳೆ ಆಕ್ರೋಶ ಹೊರಹಾಕಿದ್ದು, ಚುನಾವಣಾ ಪ್ರಚಾರಕ್ಕೆ ಬಂದಿದ್ದ ಪ್ರತಾಪ್ ಸಿಂಹ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Vijaya Karnataka Web 28 Mar 2019, 5:24 pm
ಮೈಸೂರು: ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಹಿಳೆಯೊಬ್ಬರು ಸಂಸದ ಪ್ರತಾಪ್ ಸಿಂಹ ಅವರು ಬೆವರಿಳಿಸಿದ ಪ್ರಸಂಗ ಮೈಸೂರು ತಾಲೂಕಿನ ಸಿದ್ದಲಿಂಗಪುರದಲ್ಲಿ ನಡೆದಿದೆ.
Vijaya Karnataka Web simha


ಸಬ್ಸಿಡಿ ಸಿಲಿಂಡರ್ ನೀಡದಿರುವುದಕ್ಕೆ ಮಹಿಳೆ ಆಕ್ರೋಶ ಹೊರಹಾಕಿದ್ದು, ಚುನಾವಣಾ ಪ್ರಚಾರಕ್ಕೆ ಬಂದಿದ್ದ ಪ್ರತಾಪ್ ಸಿಂಹ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮಹಿಳೆಯ ತರಾಟೆಯಿಂದ ಸಂಸದರು ಕಕ್ಕಾಬಿಕ್ಕಿಯಾದರು. ಕೂಡಲೇ ಕಾರ್ಯಕರ್ತರು ಮಹಿಳೆಯನ್ನು ಸಮಾಧಾನಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ