ಆ್ಯಪ್ನಗರ

ಮೊದಲ ದಿನ 11 ನಾಮಪತ್ರ ಸಲ್ಲಿಕೆ

ರಾಜ್ಯದ ಹದಿನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಮೊದಲ ದಿನ 6 ಅಭ್ಯರ್ಥಿಗಳಿಂದ 11 ನಾಮಪತ್ರ ಸಲ್ಲಿಕೆಯಾಗಿದೆ.

Vijaya Karnataka 20 Mar 2019, 5:00 am
ಬೆಂಗಗಳೂರು : ರಾಜ್ಯದ ಹದಿನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಮೊದಲ ದಿನ 6 ಅಭ್ಯರ್ಥಿಗಳಿಂದ 11 ನಾಮಪತ್ರ ಸಲ್ಲಿಕೆಯಾಗಿದೆ.
Vijaya Karnataka Web 11 nominations filed on first day
ಮೊದಲ ದಿನ 11 ನಾಮಪತ್ರ ಸಲ್ಲಿಕೆ


ಈ ಕುರಿತು ಮಂಗಳವಾರ ಪತ್ರಕರ್ತರಿಗೆ ಮಾಹಿತಿ ನೀಡಿದ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ಕುಮಾರ್‌, ''ದಕ್ಷಿಣ ಕನ್ನಡದಲ್ಲಿ ಲೋಕ ತಾಂತ್ರಿಕ ಪಕ್ಷದಿಂದ ಸುಪ್ರೀತ್‌ ಕುಮಾರ್‌, ಮಂಡ್ಯದಲ್ಲಿ ಎಸ್‌ಯುಸಿಐನಿಂದ ಕೌಡ್ಲೆ ಚನ್ನಪ್ಪ, ಮೈಸೂರಿನಲ್ಲಿ ಐಎನ್‌ಸಿಪಿನಿಂದ ಅಯೂಬ್‌ ಖಾನ್‌, ಎಸ್‌ಯುಸಿಐನಿಂದ ಸಂಧ್ಯಾ.ಪಿ.ಎಸ್‌, ಕಾಂಗ್ರೆಸ್‌ (ಐ) ಅಭ್ಯರ್ಥಿಯಾಗಿ ಜೆ.ಜೆ.ಆನಂದ ಹಾಗೂ ಬೆಂಗಳೂರು ದಕ್ಷಿಣದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಅಮ್ರೋಜ್‌ ಡಿ.ಮೆಲ್ಲೋ ನಾಮಪತ್ರ ಸಲ್ಲಿಸಿದ್ದಾರೆ,'' ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌