ಆ್ಯಪ್ನಗರ

ಈಗ ಅಜಂ ಖಾನ್ ಪುತ್ರನಿಂದ ಜಯಪ್ರದಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ

ತಂದೆಯ ಉಪಸ್ಥಿತಿಯಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಅವರು, 'ನಮಗೆ ಅಲಿ ಮತ್ತು ಭಜರಂಗ ಬಲಿ ಬೇಕು. ಆದರೆ, ಅನಾರ್ಕಲಿಯ ಅವಶ್ಯಕತೆ ಇಲ್ಲ' ಎಂದು ನಾಲಿಗೆ ಹರಿಬಿಟ್ಟಿದ್ದಾರೆ.

TIMESOFINDIA.COM 22 Apr 2019, 11:45 am
ಲಖನೌ: ರಾಂಪುರದಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಂ ಖಾನ್ ಪುತ್ರ ಅಬ್ದುಲ್ ಅಜಂ ಖಾನ್ ಬಿಜೆಪಿ ಅಭ್ಯರ್ಥಿ ಜಯಪ್ರದಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ.

ತಂದೆಯ ಉಪಸ್ಥಿತಿಯಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಅವರು, 'ನಮಗೆ ಅಲಿ ಮತ್ತು ಭಜರಂಗ ಬಲಿ ಬೇಕು. ಆದರೆ, ಅನಾರ್ಕಲಿಯ ಅವಶ್ಯಕತೆ ಇಲ್ಲ' ಎಂದು ನಾಲಿಗೆ ಹರಿಬಿಟ್ಟಿದ್ದಾರೆ.

ರಾಂಪುರ ಲೋಕಸಭಾ ಕ್ಷೇತ್ರದಲ್ಲಿ ಮಹಾಘಟಬಂಧನ್ ಅಭ್ಯರ್ಥಿ ಅಜಂ ಖಾನ್ ವಿರುದ್ಧ ಬಿಜೆಪಿಯ ಜಯಪ್ರದಾ ಅಖಾಜಕ್ಕಿಳಿದಿದ್ದಾರೆ.

ಮೊನ್ನ ಅಷ್ಟೆ, ಅಜಂ ಖಾನ್ ಕೀಳುಮಟ್ಟದ ಟೀಕೆ ಮಾಡಿದ್ದು, ಜಯಪ್ರದ 'ಖಾಕಿ ಅಂಡರ್ ವೇರ್ ಧರಿಸುತ್ತಾರೆ' ಎಂದು ಹೇಳುವ ಮೂಲಕ ಹೊಸ ವಿವಾದ ಸೃಷ್ಟಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌