ಆ್ಯಪ್ನಗರ

ಚುನಾವಣಾ ವೆಚ್ಚಕ್ಕೆ 75 ಲಕ್ಷ ನೀಡಿ, ಇಲ್ಲ ಕಿಡ್ನಿ ಮಾರಲು ಅವಕಾಶ ಕೊಡಿ!

ಚುನಾವಣೆ ಖರ್ಚಿಗಾಗಿ ಒಂದು ಕಿಡ್ನಿ ಮಾರಲು ಮುಂದಾಗಿದ್ದೇನೆ. ಇದಕ್ಕೆ ಅನುಮತಿ ನೀಡಬೇಕೆಂದು ಕೋರಿ ಕಿಶೋರ್ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

TIMESOFINDIA.COM 16 Apr 2019, 3:55 pm
ಹೊಸದಿಲ್ಲಿ: ಮಧ್ಯಪ್ರದೇಶದ ಮಾಜಿ ಶಾಸಕ ಹಾಗೂ ಬಾಲಘಾಟ್ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕಿಶೋರ್ ಸಮ್ರಿತೆ ಅವರು ಚುನಾವಣಾ ಅಯೋಗದ ಮುಂದೆ ವಿಭಿನ್ನ ಬೇಡಿಕೆಯೊಂದನ್ನು ಇಟ್ಟಿದ್ದಾರೆ.
Vijaya Karnataka Web ec


ಹೌದು, ಚುನಾವಣೆ ಖರ್ಚಿಗಾಗಿ ಒಂದು ಕಿಡ್ನಿ ಮಾರಲು ಮುಂದಾಗಿದ್ದೇನೆ. ಇದಕ್ಕೆ ಅನುಮತಿ ನೀಡಬೇಕೆಂದು ಕೋರಿ ಕಿಶೋರ್ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಚುನಾವಣೆಗೆ ಕೇವಲ 15 ದಿನ ಮಾತ್ರ ಬಾಕಿ ಇದೆ. ಚುನಾವಣಾ ವೆಚ್ಚಕ್ಕಾಗಿ ಆಯೋಗವೇ 75 ಲಕ್ಷ ರೂಪಾಯಿ ನೀಡಲಿ. ಇಲ್ಲ ಕಿಡ್ನಿ ಮಾರಲು ಅನುಮತಿ ನೀಡಲಿ ಎಂದು ಕಿಶೋರ್ ಒತ್ತಾಯಿಸಿದ್ದಾರೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ