ಆ್ಯಪ್ನಗರ

ದಾವಣಗೆರೆ, ಮೈಸೂರು ಸೇರಿ ಹಲವಡೆ ಮೋದಿ ಪ್ರಚಾರ: ಅಶೋಕ್‌

ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸಲು 36 ಸಮಿತಿಗಳನ್ನು ರಚಿಸಲಾಗಿದ್ದು, ಈ ಸಮಿತಿಗಳು ಪ್ರಚಾರ, ಸಾರ್ವಜನಿಕ ಸಭೆ, ಆಯೋಜನೆ ಮತ್ತಿತರ ಕೆಲಸಗಳನ್ನು ನೋಡಿಕೊಳ್ಳಲಿವೆ ಎಂದು ಅಶೋಶ್‌ ತಿಳಿಸಿದರು.

Vijaya Karnataka 13 Mar 2019, 10:44 pm
ಬೆಂಗಳೂರು: ದಾವಣಗೆರೆ, ಮೈಸೂರು ಸೇರಿದಂತೆ ರಾಜ್ಯದ ನಾಲ್ಕೈದು ಕಡೆಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸಾರ್ವಜನಿಕ ಸಭೆಗಳನ್ನುದ್ದೇಶಿಸಿ ಭಾಷಣ ಮಾಡುವ ನಿರೀಕ್ಷೆ ಇದೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಹೇಳಿದ್ದಾರೆ.
Vijaya Karnataka Web ನಮೋ
ನಮೋ


ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ನಿರ್ವಹಣೆಗೆ ಸಮಿತಿಯೊಂದನ್ನು ರಚಿಸಲಾಗಿದ್ದು, ರಾಜೀವ್ ಚಂದ್ರಶೇಖರ್, ಎನ್. ರವಿಕುಮಾರ್,ಸುಬಣ್ಣ ಸಮಿತಿಯಲ್ಲಿದ್ದಾರೆ ಎಂದರು.

ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸಲು 36 ಸಮಿತಿಗಳನ್ನು ರಚಿಸಲಾಗಿದ್ದು, ಈ ಸಮಿತಿಗಳು ಪ್ರಚಾರ, ಸಾರ್ವಜನಿಕ ಸಭೆ, ಆಯೋಜನೆ ಮತ್ತಿತರ ಕೆಲಸಗಳನ್ನು ನೋಡಿಕೊಳ್ಳಲಿವೆ ಎಂದು ಅಶೋಶ್‌ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌