ಆ್ಯಪ್ನಗರ

ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಕುಂದನ್ ಶಾ ನಿಧನ

ರಾಷ್ಟ್ರ ಪ್ರಶಸ್ತಿ ವಿಜೇತ 'ಜಾನೇ ಬಿ ದೋ ಯಾರೋ' ಖ್ಯಾತಿಯ ಬಾಲಿವುಡ್‌ ನಿರ್ದೇಶಕ ಕುಂದನ್‌ ಶಾ (69)ಹೃದಯಾಘಾತದಿಂದ ನಿಧನರಾಗಿದ್ದಾರೆ.

TNN 7 Oct 2017, 1:50 pm
ಹೊಸದಿಲ್ಲಿ: ರಾಷ್ಟ್ರ ಪ್ರಶಸ್ತಿ ವಿಜೇತ 'ಜಾನೇ ಬಿ ದೋ ಯಾರೋ' ಖ್ಯಾತಿಯ ಬಾಲಿವುಡ್‌ ನಿರ್ದೇಶಕ ಕುಂದನ್‌ ಶಾ (69) ಹೃದಯಾಘಾತದಿಂದ ಶನಿವಾರ ನಿಧನರಾಗಿದ್ದಾರೆ.
Vijaya Karnataka Web kundan sha no more
ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಕುಂದನ್ ಶಾ ನಿಧನ


ಇವರು ನಿರ್ಮಿಸಿದ ವಿಡಂಬನಾತ್ಮಕ ಚಿತ್ರ 'ಜಾನೇ ಬಿ ದೋ ಯಾರೋ' ಚಿತ್ರಕ್ಕಾಗಿ ರಾಷ್ಟ್ರ ಪ್ರಶಸ್ತಿ ಲಭಿಸಿತು. ಈ ಚಿತ್ರದಲ್ಲಿ ನಾಸಿರುದ್ದೀನ್‌ ಶಾ, ರವಿ ಬಸವಾನಿ, ಓಂಪುರಿ, ಪಂಕಜ್ ಕಪೂರ್‌, ಸತೀಶ್‌ ಶಾ, ನೀನಾ ಗುಪ್ತಾ ಮುಂತಾದವರು ನಟಿಸಿದ ಈ ಚಿತ್ರ ಬಾಕ್ಸ್ ಆಫೀಸ್ ಗಳಿಕೆಯಲ್ಲಿ ಹಿಂದೆ ಬಿದ್ದರೂ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯಿತು.

ಇವರು 1988-90ರ ಅವಧಿಯಲ್ಲಿ ದೂರದರ್ಶನದಲ್ಲಿ ನಡೆಸಿಕೊಡುತ್ತಿದ್ದ ನುಕ್ಕಡ್ ಕಾರ್ಯಕ್ರಮ ತುಂಬಾ ಜನಪ್ರಿಯವಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌