ಮಹಾಕಾವ್ಯ ಮಹಾಭಾರತದ ಕತೆಯನ್ನು 1000 ಕೋಟಿ ವೆಚ್ಚದಲ್ಲಿ ಬೆಳ್ಳಿತೆರೆಯಲ್ಲಿ ತೋರಿಸಲಿದ್ದಾರೆ ಎಂಬ ಸುದ್ದಿ ಹೊರಬೀಳುತ್ತಿದ್ದಂತೆ ಎಲ್ಲರೂ ಅಚ್ಚರಿಯಿಂದ ಹುಬ್ಬೇರಿಸಿದರು. ಬರೋಬರಿ 1000 ಕೋಟಿ ವೆಚ್ಚದಲ್ಲಿ ಸಿನಿಮಾವನ್ನು ನಿರ್ಮಾಣ ಮಾಡುವುದೆಂದರೆ ಸಾಮಾನ್ಯ ವಿಷಯವೇ?
ಇಷ್ಟು ದೊಡ್ಡ ಬಜೆಟ್ನಲ್ಲಿ ಸಿನಿಮಾ ಮಾಡ್ತಾರಾ? ಎಂಬ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ. ಕೊನೆಗೂ ಕನ್ನಡಿಗ ಬಿ ಆರ್ ಶೆಟ್ಟಿ ದೊಡ್ಡ ಮೊತ್ತದ ಪ್ರಾಜೆಕ್ಟ್ಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಚಿತ್ರದ ಶೂಟಿಂಗ್ ಮುಂದಿನ ವರ್ಷ ಅಬುದಾಬಿಯಲ್ಲಿ ಶೂಟಿಂಗ್ ಆಗಲಿದೆ. ಈ ಚಿತ್ರವನ್ನು ವಿ ಎ ಶ್ರೀಕುಮಾರ್ ನಿರ್ದೇಶಿಸಲಿದ್ದಾರೆ.
ಇಷ್ಟು ದೊಡ್ಡ ಬಜೆಟ್ನಲ್ಲಿ ಸಿನಿಮಾ ಮಾಡ್ತಾರಾ? ಎಂಬ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ. ಕೊನೆಗೂ ಕನ್ನಡಿಗ ಬಿ ಆರ್ ಶೆಟ್ಟಿ ದೊಡ್ಡ ಮೊತ್ತದ ಪ್ರಾಜೆಕ್ಟ್ಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಚಿತ್ರದ ಶೂಟಿಂಗ್ ಮುಂದಿನ ವರ್ಷ ಅಬುದಾಬಿಯಲ್ಲಿ ಶೂಟಿಂಗ್ ಆಗಲಿದೆ. ಈ ಚಿತ್ರವನ್ನು ವಿ ಎ ಶ್ರೀಕುಮಾರ್ ನಿರ್ದೇಶಿಸಲಿದ್ದಾರೆ.