ಆ್ಯಪ್ನಗರ

ಕೇರಳ ಡೊನೇಷನ್‌ ಚಾಲೆಂಜ್‌ ಆರಂಭಿಸಿದ ಸಿದ್‌

ದಕ್ಷಿಣ ಭಾರತದ ನಟ ಸಿದ್ಧಾರ್ಥ್‌ ಕೇರಳ ಪ್ರವಾಹ ಸಂತ್ರಸ್ತರಿಗೆ ನೆರವಾಗಲು ವಿಶಿಷ್ಟ ಯೋಜನೆ ಹಾಕಿದ್ದಾರೆ...

Vijaya Karnataka 21 Aug 2018, 5:00 am
ದಕ್ಷಿಣ ಭಾರತದ ನಟ ಸಿದ್ಧಾರ್ಥ್‌ ಕೇರಳ ಪ್ರವಾಹ ಸಂತ್ರಸ್ತರಿಗೆ ನೆರವಾಗಲು ವಿಶಿಷ್ಟ ಯೋಜನೆ ಹಾಕಿದ್ದಾರೆ. ಇತ್ತೀಚೆಗೆ ಎಲ್ಲೆಡೆ ಜನಪ್ರಿಯವಾಗಿರುವ ಚಾಲೆಂಜ್‌ ಟ್ರೆಂಡ್‌ ಬಳಸಿ ಅವರು ಕೇರಳಿಗರಿಗೆ ನೆರವು ನೀಡಲು ಮುಂದಾಗಿದ್ದಾರೆ.
Vijaya Karnataka Web siddharth new


ಟ್ವಿಟ್ಟರ್‌, ಫೇಸ್‌ಬುಕ್‌ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ಕೇರಳ ಡೊನೇಷನ್‌ ಚಾಲೆಂಜ್‌ ಎಂಬ ಹ್ಯಾಷ್‌ಟ್ಯಾಗ್‌ ಹಾಕಿಕೊಂಡು, ಕೇರಳದ ಪ್ರವಾಹ ಸಂತ್ರಸ್ತರಿಗೆ ನಾನು ಹಣದ ನೆರವು ನೀಡಿದ್ದೇನೆ. ಇದಕ್ಕೆ ಸಂಬಂಧಿಸಿದ ಸಾಕ್ಷಿಯೂ ಇಲ್ಲಿದೆ. ನೀವೂ ಅವರಿಗೆ ಸಹಾಯ ಮಾಡುವಿರಾ? ಈ ನನ್ನ ಸವಾಲನ್ನು ಒಪ್ಪಿಕೊಳ್ಳುವಿರಾ ಎಂದು ಬರೆದುಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌