ಆ್ಯಪ್ನಗರ

ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಜಗಪತಿ ಬಾಬು

ಜಗಪತಿ ಬಾಬು ಸ್ಯಾಂಡಲ್‍ವುಡ್‌ಗೆ ಆಗಮಿಸಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಕಠೀರವ ಸ್ಟುಡಿಯೋಗೆ ಭೇಟಿ ನೀಡಿ ಡಾ.ರಾಜ್‌ಕುಮಾರ್, ಡಾ.ಅಂಬರೀಷ್ ಮತ್ತು ಪಾರ್ವತಮ್ಮ ರಾಜ್‌ಕುಮಾರ್ ಸಮಾಧಿಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

Vijaya Karnataka 2 Aug 2019, 7:05 pm
ಟಾಲಿವುಡ್‌ನ ಖ್ಯಾತ ನಟ ಜಗಪತಿ ಬಾಬು ರಾಬರ್ಟ್‌ ಸಿನಿಮಾದ ಚಿತ್ರೀಕರಣಕ್ಕಾಗಿ ಬೆಂಗಳೂರಿನ ಕಂಠೀರವ ಸ್ಟುಡಿಯೋಗೆ ಶನಿವಾರ ಬಂದಿದ್ದಾರೆ. ಇದೇ ಸಮಯದಲ್ಲಿ ಅವರು ಅಲ್ಲಿಯೇ ಇದ್ದ ಡಾ. ರಾಜ್‌ ಕುಮಾರ್‌, ಅಂಬರೀಶ್‌ ಮತ್ತು ಪಾರ್ವತಮ್ಮ ರಾಜ್‌ ಕುಮಾರ್‌ ಸಮಾಧಿಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
Vijaya Karnataka Web jagapathi-babu1


ರಾಬರ್ಟ್‌ ಸಿನಿಮಾದಲ್ಲಿ ದರ್ಶನ್‌ಗೆ ಎದುರಾಗಿ ಜಗಪತಿಬಾಬು ನಟಿಸುತ್ತಿದ್ದು, ನಾಲ್ಕು ದಿನಗಳ ಕಾಲ ಕಂಠೀರವ ಸ್ಟುಡಿಯೋದಲ್ಲಿ ಹಾಕಿರುವ ಬೃಹತ್‌ ಸೆಟ್‌ನಲ್ಲಿ ಶೂಟಿಂಗ್‌ ಮಾಡಲಿದ್ದಾರೆ. ದರ್ಶನ್‌ ಮತ್ತು ತರುಣ್‌ ಸುಧೀರ್‌ ಕಾಂಬಿನೇಶನ್‌ನಲ್ಲಿ ಮೂಡಿ ಬರುತ್ತಿರುವ ಸಿನಿಮಾ ಇದಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌