ಆ್ಯಪ್ನಗರ

ತೀರ್ಥಯಾತ್ರೆಗೆ ಹೊರಟ ನಿಖಿಲ್ ಕುಮಾರಸ್ವಾಮಿ

ಬಹುಭಾಷಾ ಚಿತ್ರ 'ಜಾಗ್ವಾರ್' ಬಳಿಕ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಇನ್ನೊಂದು ಚಿತ್ರಕ್ಕೆ ರೆಡಿಯಾಗುತ್ತಿದ್ದಾರೆ. ಇದೀಗ ಕಳೆದ ಕೆಲವು ದಿನಗಳಿಂದ ಅವರು ತೀರ್ಥಯಾತ್ರೆಯಲ್ಲಿದ್ದಾರೆ. ಅಲ್ಲಿಂದ ಹಿಂತಿರುಗಿದ ಬಳಿಕ ಅವರ ಹೊಸ ಚಿತ್ರ ಘೋಷಣೆಯಾಗುವ ಸಾಧ್ಯತೆಗಳಿವೆ.

ಟೈಮ್ಸ್ ಆಫ್ ಇಂಡಿಯಾ 28 Jun 2017, 4:02 pm
ಬಹುಭಾಷಾ ಚಿತ್ರ 'ಜಾಗ್ವಾರ್' ಬಳಿಕ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಇನ್ನೊಂದು ಚಿತ್ರಕ್ಕೆ ರೆಡಿಯಾಗುತ್ತಿದ್ದಾರೆ. ಇದೀಗ ಕಳೆದ ಕೆಲವು ದಿನಗಳಿಂದ ಅವರು ತೀರ್ಥಯಾತ್ರೆಯಲ್ಲಿದ್ದಾರೆ. ಅಲ್ಲಿಂದ ಹಿಂತಿರುಗಿದ ಬಳಿಕ ಅವರ ಹೊಸ ಚಿತ್ರ ಘೋಷಣೆಯಾಗುವ ಸಾಧ್ಯತೆಗಳಿವೆ.
Vijaya Karnataka Web nikhil kumaraswamy on a pilgrimage tour
ತೀರ್ಥಯಾತ್ರೆಗೆ ಹೊರಟ ನಿಖಿಲ್ ಕುಮಾರಸ್ವಾಮಿ


ತೀರ್ಥಯಾತ್ರೆಯ ಭಾಗವಾಗಿ ಕೊಲ್ಲೂರು ಮೂಕಾಂಬಿಕೆ, ಶ್ರೀಧರ್ಮಸ್ಥಳ ಮಂಜುನಾಥ, ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಹಲವಾರು ದೇವಲಾಯಗಳಿಗೆ ಭೇಟಿ ಮಾಡಿ ದರ್ಶನ ಪಡೆಯಲಿದ್ದಾರೆ. ಅವರ ಜತೆಗೆ ಕುಮಾರಸ್ವಾಮಿ ಹಾಗು ಅನಿತಾ ಕುಮಾರಸ್ವಾಮಿ ಸಹ ಇರುವುದು ವಿಶೇಷ.

ನಿಖಿಲ್ ಅವರ ಎರಡನೇ ಚಿತ್ರವನ್ನು ಯಾರು ನಿರ್ದೇಶಿಸಲಿದ್ದಾರೆ ಎಂಬ ಬಗ್ಗೆ ಅಧಿಕೃತ ಮಾಹಿತಿ ಇಲ್ಲದಿದ್ದರೂ, ಚೇತನ್ ಕುಮಾರ್ ಆಕ್ಷನ್ ಕಟ್ ಹೇಳಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಸದ್ಯಕ್ಕೆ ಭರ್ಜರಿ ಚಿತ್ರದಲ್ಲಿ ಬ್ಯುಸಿಯಾಗಿರುವ ಚೇತನ್ ಅವರು ಕುಮಾರಸ್ವಾಮಿ ಪ್ರಾಜೆಕ್ಟ್‌ ಒಲ್ಲೆ ಎಂದಿದ್ದರು. ಇದೀಗ ಮಹೇಶ್ ರಾವ್ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌