ಆ್ಯಪ್ನಗರ

ಖ್ಯಾತ ನಿರ್ಮಾಪಕ ನಾಗರಾಜ ಶೆಟ್ಟಿ ನಿಧನ

ಮೂಲತಃ ಇವರು ಚಿಕ್ಕಮಗಳೂರಿನವರಾಗಿದ್ದು, ಅವರಿಗೆ ಏಳು ಜನ ಮಕ್ಕಳಿದ್ದಾರೆ.

Vijaya Karnataka Web 2 Dec 2018, 3:00 pm
ಬೆಂಗಳೂರು: ಖ್ಯಾತ ನಿರ್ಮಾಪಕ, ವಿತರಕ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಹಾಗೂ ಪ್ರದರ್ಶಕ ಎಸ್. ನಾಗರಾಜ ಶೆಟ್ಟಿ ಇಂದು ದೈವಾಧೀನರಾದರು.
Vijaya Karnataka Web nagaraj


ಮೂಲತಃ ಇವರು ಚಿಕ್ಕಮಗಳೂರಿನವರಾಗಿದ್ದು, ಅವರಿಗೆ ಏಳು ಜನ ಮಕ್ಕಳಿದ್ದಾರೆ. ಪರಾಜಿತ, ನಾಗರಹೊಳೆ, ನೂರುಜನ್ಮ, ಕೂಡಿಬಾಳಿದರೆ ಸ್ವರ್ಗಸುಖ ಹಾಗೂ ಶ್ರಾವಣ ಸಂಜೆ ಚಿತ್ರಗಳನ್ನು ನಿರ್ಮಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌