ಬೆಂಗಳೂರು: ಇತ್ತೀಚೆಗಷ್ಟೇ ಕಿಚ್ಚ ಸುದೀಪ್ ತಮ್ಮ ಹುಟ್ಟುಹಬ್ಬದ ಅದ್ಧೂರಿ ಆಚರಣೆಗೆ ಬ್ರೇಕ್ ಹಾಕಿದ್ದು ನಿಮಗೆಲ್ಲ ಗೊತ್ತೇ ಇದೆ. ಇದೀಗ ರಿಯಲ್ ಸ್ಟಾರ್ ಉಪೇಂದ್ರ ಕೂಡ ಕಿಚ್ಚನ ಹಾದಿಯನ್ನು ತುಳಿದಿದ್ದಾರೆ.
ಹೌದು, ಉಪ್ಪಿ ಕೂಡ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ತಮ್ಮ ಹುಟ್ಟುಹಬ್ಬದಂದು ಹೂ-ಮಾಲೆ, ಕೇಕ್, ಬ್ಯಾನರ್ ಹಾಗೂ ಫ್ಲೆಕ್ಸ್ಗಳಿಗೆ ಹಣ ಖರ್ಚು ಮಾಡಬೇಡಿ ಎಂದು ರಿಯಲ್ ಸ್ಟಾರ್ ಟ್ವೀಟ್ ಮಾಡಿದ್ದಾರೆ. ಇದರ ಬದಲು ನೇರವಾಗಿ ತಮ್ಮನ್ನು ಭೇಟಿಯಾಗಿ ವಿಶ್ ಮಾಡಿದರೆ ಸಾಕು ಎಂದು ಉಪ್ಪಿ ತಮ್ಮ ಅಭಿಮಾನಿಗಳಿಗೆ ತಿಳಿಸಿದ್ದಾರೆ.
ಪ್ರೀತಿಯ ಅಭಿಮಾನಿಗಳೇ ದಯವಿಟ್ಟು ಹಾರ,ಕೇಕ್, ಬ್ಯಾನರ್ ಗಳಿಗೆ ಅನವಶ್ಯಕ ಖರ್ಚು ಮಾಡದೆ ನಿಮ್ಮ ಪ್ರೀತಿ ಶುಭಾಶಯಗಳೊಂದಿಗೆ ಬಂದು ನನ್ನ ಹುಟ್ಟು ಹಬ್ಬದಲ್ಲಿ ಪಾಲ್ಗೊಳ್ಳಿ — Upendra (@nimmaupendra) September 10, 2017 ಬಾಲಿವುಡ್ನ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಸಹ ಅದ್ಧೂರಿ ಹುಟ್ಟುಹಬ್ಬದ ಆಚರಣೆಗೆ ವಿದಾಯ ಹೇಳಿದ್ದಾರೆ. ಈ ಸೆಲೆಬ್ರಿಟಿಗಳ ನಡೆಗೆ ಎಲ್ಲರಿಂದ ಅಪಾರ ಮೆಚ್ಚುಗೆ ವ್ಯಕ್ತವಾಗಿದ್ದಂತೂ ಸುಳ್ಳಲ್ಲ.
ಹೌದು, ಉಪ್ಪಿ ಕೂಡ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ತಮ್ಮ ಹುಟ್ಟುಹಬ್ಬದಂದು ಹೂ-ಮಾಲೆ, ಕೇಕ್, ಬ್ಯಾನರ್ ಹಾಗೂ ಫ್ಲೆಕ್ಸ್ಗಳಿಗೆ ಹಣ ಖರ್ಚು ಮಾಡಬೇಡಿ ಎಂದು ರಿಯಲ್ ಸ್ಟಾರ್ ಟ್ವೀಟ್ ಮಾಡಿದ್ದಾರೆ. ಇದರ ಬದಲು ನೇರವಾಗಿ ತಮ್ಮನ್ನು ಭೇಟಿಯಾಗಿ ವಿಶ್ ಮಾಡಿದರೆ ಸಾಕು ಎಂದು ಉಪ್ಪಿ ತಮ್ಮ ಅಭಿಮಾನಿಗಳಿಗೆ ತಿಳಿಸಿದ್ದಾರೆ.
ಪ್ರೀತಿಯ ಅಭಿಮಾನಿಗಳೇ ದಯವಿಟ್ಟು ಹಾರ,ಕೇಕ್, ಬ್ಯಾನರ್ ಗಳಿಗೆ ಅನವಶ್ಯಕ ಖರ್ಚು ಮಾಡದೆ ನಿಮ್ಮ ಪ್ರೀತಿ ಶುಭಾಶಯಗಳೊಂದಿಗೆ ಬಂದು ನನ್ನ ಹುಟ್ಟು ಹಬ್ಬದಲ್ಲಿ ಪಾಲ್ಗೊಳ್ಳಿ — Upendra (@nimmaupendra) September 10, 2017 ಬಾಲಿವುಡ್ನ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಸಹ ಅದ್ಧೂರಿ ಹುಟ್ಟುಹಬ್ಬದ ಆಚರಣೆಗೆ ವಿದಾಯ ಹೇಳಿದ್ದಾರೆ. ಈ ಸೆಲೆಬ್ರಿಟಿಗಳ ನಡೆಗೆ ಎಲ್ಲರಿಂದ ಅಪಾರ ಮೆಚ್ಚುಗೆ ವ್ಯಕ್ತವಾಗಿದ್ದಂತೂ ಸುಳ್ಳಲ್ಲ.