ಆ್ಯಪ್ನಗರ

ಅಯೋಗ್ಯ ನಿರ್ಮಾಪಕರಿಂದ ಉಪೇಂದ್ರ ಸಿನಿಮಾ

ಚಂದ್ರಶೇಖರ್‌ ಮತ್ತೊಂದು ಚಿತ್ರ. ಅಯೋಗ್ಯ ಸಿನಿಮಾದ ನಂತರ ನಿರ್ಮಾಪಕ ಚಂದ್ರಶೇಖರ್‌ ಮತ್ತೊಂದು ಸಿನಿಮಾ ಕೈಗೆತ್ತಿಕೊಂಡಿದ್ದಾರೆ.

Vijaya Karnataka 2 Nov 2018, 2:51 pm
ಅಯೋಗ್ಯ ಸಿನಿಮಾದ ನಂತರ ನಿರ್ಮಾಪಕ ಚಂದ್ರಶೇಖರ್‌ ಮತ್ತೊಂದು ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಈ ಬಾರಿ ಅವರು ಉಪೇಂದ್ರಗಾಗಿ ಸಿನಿಮಾ ಮಾಡಲಿದ್ದಾರೆ. ಮೌರ್ಯ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರಲಿದ್ದು, ಕೆಲವೇ ದಿನಗಳಲ್ಲೇ ಈ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡಲಿದ್ದಾರಂತೆ.
Vijaya Karnataka Web upendra1


'ನನ್ನ ಬ್ಯಾನರ್‌ನಿಂದ ಐದನೇ ಸಿನಿಮಾ ಮಾಡುತ್ತಿದ್ದೇನೆ. ಈ ಬಾರಿ ನಾನು ಉಪೇಂದ್ರ ಅವರ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದೇನೆ. ವಿಶೇಷ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದು, ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ನೀಡಲಿದ್ದೇನೆ' ಅಂದಿದ್ದಾರೆ ನಿರ್ಮಾಪಕರು. ಈಗಾಗಲೇ ಚಮಕ್‌, ಜಾನ್‌ ಸೀನ ಸೇರಿದಂತೆ ಹಲವು ಸಿನಿಮಾಗಳನ್ನು ಇವರು ನಿರ್ಮಾಣ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌