ಆ್ಯಪ್ನಗರ

ಘಟಪ್ರಭೆಯಲ್ಲಿ ಹೆಚ್ಚಿದ ನೀರು

ಮುಧೋಳ: ಬೆಳಗಾವಿ ಹಾಗೂ ಮಹಾರಾಷ್ಟ್ರ ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದ್ದರಿಂದ ಘಟಪ್ರಭಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ.

Vijaya Karnataka 20 Jul 2018, 5:00 am
ಮುಧೋಳ: ಬೆಳಗಾವಿ ಹಾಗೂ ಮಹಾರಾಷ್ಟ್ರ ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದ್ದರಿಂದ ಘಟಪ್ರಭಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ.
Vijaya Karnataka Web
ಘಟಪ್ರಭೆಯಲ್ಲಿ ಹೆಚ್ಚಿದ ನೀರು

ತಾಲೂಕಿನ ಮಾಚಕನೂರ ಹೊಳೆಬಸವೇಶ್ವರ ದೇವಸ್ಥಾನ ನೀರಿನಲ್ಲಿ ಮುಳಗುತ್ತಿದೆ. ದೇವರ ದರ್ಶನ ಪಡೆಯಲು ದೂರಿಂದಲೇ ದರ್ಶನ ಪಡೆಯುತ್ತಿರುವ ದೃಷ್ಯಕಂಡು ಬರುತ್ತಿದೆ. ಈಗಾಗಲೇ ಢವಳೇಶ್ವರ ಬ್ರೀಜ್‌ ಕಂ ಬ್ಯಾರೇಜ್‌ ಐದು ಅಡಿಯಷ್ಟೇ ಬಾಕಿ ಉಳದಿದೆ. ನಂದಗಾಂವ, ಮಿರ್ಜಿ ಬ್ರೀಜ್‌ ಮೇಲೆ ನೀರು ಅಪಾರ ಪ್ರಮಾಣದಲ್ಲಿ ಹರಿದು ಬರುತ್ತಿದೆ. ಜಾಲಿಬೇರಿ, ಆಲಗುಂಡಿ ಬಿ.ಕೆ. ಬ್ರೀಜ್‌ ಕಂ ಬ್ಯಾರೇಜ್‌ ಮುಳಗಲು ಕೆಲವು ಅಡಿ ಬಾಕಿಯಿದೆ. ನದಿ ತೀರದ ಜನರು ಜಾಗೃತಿಯಾಗಿರಬೇಕೆಂದು ತಹಸೀಲ್ದಾರ್‌ ಡಿ.ಜಿ.ಮಹಾತ್‌ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ