Please enable javascript.ಬುದ್ನಿಯಲ್ಲಿ ಕಬ್ಬಿನ ಬೆಳೆ ಕ್ಷೇತ್ರೋತ್ಸವ - ಬುದ್ನಿಯಲ್ಲಿ ಕಬ್ಬಿನ ಬೆಳೆ ಕ್ಷೇತ್ರೋತ್ಸವ - Vijay Karnataka

ಬುದ್ನಿಯಲ್ಲಿ ಕಬ್ಬಿನ ಬೆಳೆ ಕ್ಷೇತ್ರೋತ್ಸವ

Vijaya Karnataka Web 24 Jun 2014, 4:32 pm
Subscribe

ತಾಲೂಕಿನ ಪಿ.ಎಂ.ಬುದ್ನಿ ಗ್ರಾಮದ ಪ್ರಗತಿಪರ ರೈತ ಶ್ರೀಕಾಂತ ಕೋಲೂರ ಜಮೀನಿನಲ್ಲಿ ಜೂ.24 ರಂದು ಬೆಳಗ್ಗೆ 10ಕ್ಕೆ ಕಬ್ಬಿನ ಬೆಳೆ ಕ್ಷೇತ್ರೋತ್ಸವ ನಡೆಯಲಿದೆ. ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ, ಕೃಷಿ ವಿಶ್ವ ವಿದ್ಯಾಲಯ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿಆಯೋಜಿಸಲಾಗಿದೆ. ಹನಿ ನೀರಾವರಿ ಪದ್ಧತಿ ಕುರಿತು ಎಸ್.ಎ.ಗದ್ದನಕೇರಿ ಮಾತನಾಡಲಿದ್ದಾರೆ. ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಎಂ.ಎಸ್.ಬಂಥನಾಳ, ಸಹಾಯಕ ಕೃಷಿ ನಿರ್ದೇಶಕ ಎಚ್.ಎ.ಅಂಬಿ, ಸಕ್ಕರೆ ಕಾರ್ಖಾನೆಗಳ ಅಧಿಕಾರಿಗಳು, ಪ್ರಗತಿಪರರೈತರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಬುದ್ನಿಯಲ್ಲಿ ಕಬ್ಬಿನ ಬೆಳೆ ಕ್ಷೇತ್ರೋತ್ಸವ
ಮುಧೋಳ:ತಾಲೂಕಿನ ಪಿ.ಎಂ.ಬುದ್ನಿ ಗ್ರಾಮದ ಪ್ರಗತಿಪರ ರೈತ ಶ್ರೀಕಾಂತ ಕೋಲೂರ ಜಮೀನಿನಲ್ಲಿ ಜೂ.24 ರಂದು ಬೆಳಗ್ಗೆ 10ಕ್ಕೆ ಕಬ್ಬಿನ ಬೆಳೆ ಕ್ಷೇತ್ರೋತ್ಸವ ನಡೆಯಲಿದೆ. ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ, ಕೃಷಿ ವಿಶ್ವ ವಿದ್ಯಾಲಯ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ
ಆಯೋಜಿಸಲಾಗಿದೆ. ಹನಿ ನೀರಾವರಿ ಪದ್ಧತಿ ಕುರಿತು ಎಸ್.ಎ.ಗದ್ದನಕೇರಿ ಮಾತನಾಡಲಿದ್ದಾರೆ. ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಎಂ.ಎಸ್.ಬಂಥನಾಳ, ಸಹಾಯಕ ಕೃಷಿ ನಿರ್ದೇಶಕ ಎಚ್.ಎ.ಅಂಬಿ, ಸಕ್ಕರೆ ಕಾರ್ಖಾನೆಗಳ ಅಧಿಕಾರಿಗಳು, ಪ್ರಗತಿಪರ
ರೈತರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ