Please enable javascript.ವಿಶೇಷ ತಹಸೀಲ್ದಾರ್ ಭೇಟಿ - ವಿಶೇಷ ತಹಸೀಲ್ದಾರ್ ಭೇಟಿ - Vijay Karnataka

ವಿಶೇಷ ತಹಸೀಲ್ದಾರ್ ಭೇಟಿ

Vijaya Karnataka Web 27 Jun 2014, 4:48 pm
Subscribe

ತೇರದಾಳ ವಲಯದ ವಿಶೇಷ ತಹಸೀಲ್ದಾರ್ ಎಸ್.ಬಿ.ಕಾಂಬಳೆ ಬುಧವಾರ ನಗರದ ಕಂದಾಯ ಕಚೇರಿಗೆ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಿದರು.

ವಿಶೇಷ ತಹಸೀಲ್ದಾರ್ ಭೇಟಿ
ರಬಕವಿ/ಬನಹಟ್ಟಿ: ತೇರದಾಳ ವಲಯದ ವಿಶೇಷ ತಹಸೀಲ್ದಾರ್ ಎಸ್.ಬಿ.ಕಾಂಬಳೆ ಬುಧವಾರ ನಗರದ ಕಂದಾಯ ಕಚೇರಿಗೆ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಿದರು.

ತೇರದಾಳ ವಲಯದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳ ತ್ವರಿತ ವಿಲೇವಾರಿಗೆ ಈಗಾಗಲೇ ಅಧಿಕಾರಿಗಳಿಗೆ ತಿಳಿಸಲಾಗಿದೆ. ಆ ನಿಟ್ಟಿನಲ್ಲಿ ಕಡತಗಳ ಪರಿಶೀಲನೆ ನಡೆಸಿರುವುದಾಗಿ ಅವರು ತಿಳಿಸಿದರು. ಅರ್ಹ ಪಿಂಚಣಿದಾರರಿಗೂ ಪಿಂಚಣಿ ನೀಡುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಪಿಂಚಣಿದಾರರಿಗೆ ಪಿಂಚಣಿ ಪತ್ರ ವಿತರಿಸಿದರು. ಕಂದಾಯ ನಿರೀಕ್ಷಕ ಎಸ್.ಬಿ.ಕಾಗಿಯವರ, ಸ್ಥಳೀಯ ಕಂದಾಯ ಅಧಿಕಾರಿ ಎಂ.ಜಿ.ಪಠಾಣ, ಎಸ್.ಎಸ್.ಷಣ್ಮುಖ ಇದ್ದರು.
ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ