ಆ್ಯಪ್ನಗರ

ಆಕಸ್ಮಿಕ ಬೆಂಕಿಗೆ 3 ಎಕರೆ ಕಬ್ಬು ಬೆಳೆ ನಾಶ

ಶಿರೂರ: ಸಮೀಪದ ಬೆನಕಟ್ಟಿ ಗ್ರಾಮದ ಹೊಲದಲ್ಲಿ ಹಾಯ್ದು ಹೋಗಿರುವ ವಿದ್ಯುತ್‌ ಸರಬರಾಜು ತಂತಿ ಆಕಸ್ಮಿಕವಾಗಿ ಹರಿದು ಬಿದ್ದು ಹೊಲದಲ್ಲಿ ಬೆಳೆದು ನಿಂತ ಕಬ್ಬು ಬೆಳೆ ಸಂಪೂರ್ಣವಾಗಿ ಸುಟ್ಟು ಹೋಗಿರುವ ಘಟನೆ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

Vijaya Karnataka 8 Feb 2019, 5:00 am
ಶಿರೂರ: ಸಮೀಪದ ಬೆನಕಟ್ಟಿ ಗ್ರಾಮದ ಹೊಲದಲ್ಲಿ ಹಾಯ್ದು ಹೋಗಿರುವ ವಿದ್ಯುತ್‌ ಸರಬರಾಜು ತಂತಿ ಆಕಸ್ಮಿಕವಾಗಿ ಹರಿದು ಬಿದ್ದು ಹೊಲದಲ್ಲಿ ಬೆಳೆದು ನಿಂತ ಕಬ್ಬು ಬೆಳೆ ಸಂಪೂರ್ಣವಾಗಿ ಸುಟ್ಟು ಹೋಗಿರುವ ಘಟನೆ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
Vijaya Karnataka Web  3
ಆಕಸ್ಮಿಕ ಬೆಂಕಿಗೆ 3 ಎಕರೆ ಕಬ್ಬು ಬೆಳೆ ನಾಶ


ಹನಮಪ್ಪ ಯಂಕಪ್ಪ ಯಡಹಳ್ಳಿ ಅವರ ಹೊಲದಲ್ಲಿ ಬೆಳಗ್ಗೆ 10:30ರ ವೇಳೆಗೆ ಈ ಘಟನೆ ನಡೆದಿದ್ದು, ಕಬ್ಬಿನ ಬೆಳೆ ಸುಟ್ಟು ಅಂದಾಜು 2 ಲಕ್ಷ ರೂ. ಹಾನಿ ಸಂಭವಿಸಿದೆ ಎನ್ನಲಾಗಿದೆ. ಬಾಗಲಕೋಟೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ