ಆ್ಯಪ್ನಗರ

182 ಜನರ ನಿಗಾ

ಬಾಗಲಕೋಟೆ : ಜಿಲ್ಲೆಯಲ್ಲಿಕೊರೊನಾ ಭೀತಿ ಹಿನ್ನೆಲೆಯಲ್ಲಿ182 ಜನರನ್ನು ನಿಗಾದಲ್ಲಿರಿಸಲಾಗಿದೆ.

Vijaya Karnataka 6 Apr 2020, 5:00 am
ಬಾಗಲಕೋಟೆ : ಜಿಲ್ಲೆಯಲ್ಲಿಕೊರೊನಾ ಭೀತಿ ಹಿನ್ನೆಲೆಯಲ್ಲಿ182 ಜನರನ್ನು ನಿಗಾದಲ್ಲಿರಿಸಲಾಗಿದೆ.
Vijaya Karnataka Web 182 people tracking
182 ಜನರ ನಿಗಾ


ಈವರೆಗೆ 154 ವ್ಯಕ್ತಿಗಳಿಗೆ ಕ್ವಾರಂಟೈನ್‌ ನಲ್ಲಿರಲು ಸೂಚಿಸಲಾಗಿದೆ. 28 ವ್ಯಕ್ತಿಗಳ ಮಾದರಿ ಸಂಗ್ರಹಿಸಲಾಗಿದ್ದು 17 ಮಾದರಿಗಳ ನೆಗೆಟಿವ್‌ ವರದಿ ಬಂದಿದೆ. ಒಬ್ಬ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ. ಇನ್ನೂ ಇಬ್ಬರು ವ್ಯಕ್ತಿಗಳ ಪರೀಕ್ಷಾ ವರದಿ ದೊರೆಯಬೇಕಿದೆ ಎಂದು ಜಿಲ್ಲಾಧಿಕಾರಿ ಕ್ಯಾ.ಡಾ.ರಾಜೇಂದ್ರ ತಿಳಿಸಿದ್ದಾರೆ.

50 ಪರೀಕ್ಷಾ ವರದಿ ನೆಗೆಟಿವ್‌

ವಿಜಯಪುರ: ಶನಿವಾರ ಸಂಜೆ ಬರಬೇಕಿದ್ದ ಇಬ್ಬರ ಟೆಸ್ಟ್‌ ಸ್ಯಾಂಪಲ್ಸ್‌ ವರದಿಗಳು ಭಾನುವಾರ ಬಂದಿದ್ದು, ಎಲ್ಲವೂ ನೆಗೆಟಿವ್‌ ಆಗಿವೆ ಎಂದು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ತಿಳಿಸಿದರು. ಇದರೊಂದಿಗೆ ಇಲ್ಲಿವರೆಗೆ ಕಳುಹಿಸಿದ 50 ಸ್ಯಾಂಪಲ್ಸ್‌ಗಳು ನೆಗೆಟಿವ್‌ ಬಂದಂತಾಗಿದೆ. 14 ಜನರು ಮಾತ್ರ ಹೋಂ ಕ್ವಾರೈಂಟನ್‌ನಲ್ಲಿಇದ್ದಾರೆ ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ