ಆ್ಯಪ್ನಗರ

ಜೆಸಿಬಿ ಹಾಯ್ದು ಮಗು ಸಾವು

ಜೆಸಿಬಿ ಹಾಯ್ದು ಮಗುವೊಂದು ಮೃತಪಟ್ಟ ಘಟನೆ ಬಾಗಲಕೋಟ ಜಿಲ್ಲೆಯ ಮುಧೋಳ ನಗರದ ಹೌಸಿಂಗ್ ಕಾಲೋನಿಯಲ್ಲಿ ನಡೆದಿದೆ.

ವಿಕ ಸುದ್ದಿಲೋಕ 12 May 2017, 2:57 pm
ಬಾಗಲಕೋಟ: ಜೆಸಿಬಿ ಹಾಯ್ದು ಮಗುವೊಂದು ಮೃತಪಟ್ಟ ಘಟನೆ ಬಾಗಲಕೋಟ ಜಿಲ್ಲೆಯ ಮುಧೋಳ ನಗರದ ಹೌಸಿಂಗ್ ಕಾಲೋನಿಯಲ್ಲಿ ನಡೆದಿದೆ.
Vijaya Karnataka Web accident child death in bagalkot
ಜೆಸಿಬಿ ಹಾಯ್ದು ಮಗು ಸಾವು


ಒಂದು ವರ್ಷದ ನಾಲ್ಕು ತಿಂಗಳ ಮಗು ಕೀರ್ತಿ ಸಾವನ್ನಪ್ಪಿದ ದುರದೈವಿ.

ಬಿಸಿಲಿನ ಝಳಕ್ಕೆ ಮರದ ಕೆಳಗೆ ಮಲಗಿಸಿದ್ದ ಮಗುವಿನ ಮೇಲೆ ಜೆಸಿಬಿ ಹರಿದ ಪರಿಣಾಮ ಮಗು ಸ್ಥಳದಲ್ಲಿಯೇ ಮೃತಪಟ್ಟಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದು, ಮುಧೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ