ಆ್ಯಪ್ನಗರ

ದಾಳಿ ತಿರುಗುಬಾಣವಾಗಲಿದೆ: ಸಿದ್ದರಾಮಯ್ಯ

ಬಾಗಲಕೋಟ : 'ಐಟಿ ದಾಳಿ ಪ್ರಧಾನಿ ಮೋದಿಗೆ ತಿರುಗುಬಾಣವಾಗಲಿದೆ' ಎಂದು ಮಾಜಿ ಸಿಎಂ, ಬಾದಾಮಿ ಶಾಸಕ ಸಿದ್ದರಾಮಯ್ಯ ಹೇಳಿದರು.

Vijaya Karnataka 22 Apr 2019, 5:00 am
ಬಾಗಲಕೋಟ : 'ಐಟಿ ದಾಳಿ ಪ್ರಧಾನಿ ಮೋದಿಗೆ ತಿರುಗುಬಾಣವಾಗಲಿದೆ' ಎಂದು ಮಾಜಿ ಸಿಎಂ, ಬಾದಾಮಿ ಶಾಸಕ ಸಿದ್ದರಾಮಯ್ಯ ಹೇಳಿದರು.
Vijaya Karnataka Web attack will be a turning point siddaramaiah
ದಾಳಿ ತಿರುಗುಬಾಣವಾಗಲಿದೆ: ಸಿದ್ದರಾಮಯ್ಯ


ಜಿಲ್ಲೆಯ ಹುನಗುಂದದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಹತಾಶರಾಗಿರುವ ಪ್ರಧಾನಿ ಮೋದಿ ಕಾಂಗ್ರೆಸ್‌, ಜೆಡಿಎಸ್‌ ಅಭ್ಯರ್ಥಿಗಳು ಹಾಗೂ ಮುಖಂಡರ ಮನೆಗಳ ಮೇಲೆ ಐಟಿ ದಾಳಿ ಮಾಡಿಸುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ದಾಳಿ ನಡೆಸಿ ಮುಖಂಡರು, ಅಭ್ಯರ್ಥಿಗಳನ್ನು ದಿನವಿಡೀ ವಿಚಾರಣೆ ನಡೆಸುವುದು ಸರಿಯಲ್ಲ. ಐಟಿ ದಾಳಿ ವಿಷಯವೇ ಮೋದಿಯವರಿಗೆ ತಿರುಗುಬಾಣವಾಗಲಿದೆ. ಇಂತಹ ದುರುದ್ದೇಶಪೂರ್ವಕ ದಾಳಿಯನ್ನು ನಾನು ಖಂಡಿಸುತ್ತೇನೆ'ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ