ಆ್ಯಪ್ನಗರ

ಹೃದಯಾಘಾತ: ಬಾಗಲಕೋಟ ಯೋಧ ಸಾವು

1980ರಲ್ಲಿ ಸೇನೆಗೆ ಸೇರಿದ್ದ ಗುರುರಾಜ ಬಡಿಗೇರ ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಒಡಿಸ್ಸಾ, ಆಸಾಂ, ಕಾಶ್ಮೀರ, ಹೈದರಾಬಾದ್, ಛತ್ತಿಸಗಢದಲ್ಲಿ ಸೇವೆ ಸಲ್ಲಿಸಿ, ಕಳೆದ 15 ದಿನದ ಹಿಂದೆ ಬೆಂಗಳೂರಿಗೆ ವರ್ಗಾವಣೆಯಾಗಿ ಬಂದಿದ್ದರು.

Vijaya Karnataka Web 13 Jun 2019, 9:03 pm
ಬಾಗಲಕೋಟ: ಜಿಲ್ಲೆಯ ಹುನಗುಂದ ತಾಲೂಕಿನ ಬಿಂಜವಾಡಗಿ ಗ್ರಾಮದ ಸೇವಾ ನಿರತ ಸಿಆರ್‌ಪಿಎಫ್ ಯೋಧನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
Vijaya Karnataka Web ಪೊಲೀಸ್‌
ಪೊಲೀಸ್‌


ಗುರುರಾಜ ಈರಪ್ಪ ಬಡಿಗೇರ (52) ಹೃದಯಾಘಾತದಿಂದ ಮೃತಪಟ್ಟವರು.

1980ರಲ್ಲಿ ಸೇನೆಗೆ ಸೇರಿದ್ದ ಗುರುರಾಜ ಬಡಿಗೇರ ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಒಡಿಸ್ಸಾ, ಆಸಾಂ, ಕಾಶ್ಮೀರ, ಹೈದರಾಬಾದ್, ಛತ್ತಿಸಗಢದಲ್ಲಿ ಸೇವೆ ಸಲ್ಲಿಸಿ, ಕಳೆದ 15 ದಿನದ ಹಿಂದೆ ಬೆಂಗಳೂರಿಗೆ ವರ್ಗಾವಣೆಯಾಗಿ ಬಂದಿದ್ದರು.

ಬುಧವಾರ ಸಂಜೆ 6 ಕ್ಕೆ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ. ಯೋಧನಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿಯರು ಇದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ