ಆ್ಯಪ್ನಗರ

ಗಾಳಿ ಸುದ್ದಿ ಬಗ್ಗೆ ಎಚ್ಚರಿಕೆಯಿಂದಿರಿ: ಸಿದ್ದರಾಮಯ್ಯ ಟ್ವೀಟ್‌

ಬಾಗಲಕೋಟ: ಶನಿವಾರದಿಂದ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಚಟುವಟಿಕೆ ಕುರಿತು ಇದುವರೆಗೂ ಟ್ವೀಟ್‌ನಲ್ಲಿ ಮಾತನಾಡದ ಮಾಜಿ ಸಿಎಂ, ಬಾದಾಮಿ ಶಾಸಕ ಸಿದ್ದರಾಮಯ್ಯ ಮೊದಲ ಬಾರಿಗೆ ಟ್ವೀಟ್‌ ಮೂಲಕ ಮಾತನಾಡಿದ್ದಾರೆ.

Vijaya Karnataka 8 Jul 2019, 5:00 am
ಬಾಗಲಕೋಟ: ಶನಿವಾರದಿಂದ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಚಟುವಟಿಕೆ ಕುರಿತು ಇದುವರೆಗೂ ಟ್ವೀಟ್‌ನಲ್ಲಿ ಮಾತನಾಡದ ಮಾಜಿ ಸಿಎಂ, ಬಾದಾಮಿ ಶಾಸಕ ಸಿದ್ದರಾಮಯ್ಯ ಮೊದಲ ಬಾರಿಗೆ ಟ್ವೀಟ್‌ ಮೂಲಕ ಮಾತನಾಡಿದ್ದಾರೆ.
Vijaya Karnataka Web beware of wind news siddaramaiah tweet
ಗಾಳಿ ಸುದ್ದಿ ಬಗ್ಗೆ ಎಚ್ಚರಿಕೆಯಿಂದಿರಿ: ಸಿದ್ದರಾಮಯ್ಯ ಟ್ವೀಟ್‌


ಭಾನುವಾರ ಸಂಜೆ 6.55ಕ್ಕೆ ಮೈತ್ರಿ ಸರಕಾರದ ಕುರಿತು ಟ್ವೀಟ್‌ ಮಾಡಿದ ಸಿದ್ದರಾಮಯ್ಯ ಅವರು ಮೈತ್ರಿ ಸರಕಾರ, ಮುಖ್ಯಮಂತ್ರಿ ಇಲ್ಲವೆ ದೇವೇಗೌಡರ ವಿರುದ್ಧ ಯಾರೂ ಮಾತನಾಡಬಾರದೆಂದು ನಮ್ಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರಲ್ಲಿ ಮನವಿ ಮಾಡುತ್ತಿದ್ದೇನೆ. ಮೈತ್ರಿ ಭಂಗಕ್ಕಾಗಿ ವಿರೋಧಿಗಳು ಹುಟ್ಟು ಹಾಕುತ್ತಿರುವ ಜಗಳದ ಗಾಳಿ ಸುದ್ದಿಗಳ ಬಗ್ಗೆ ಎಚ್ಚರಿಕೆಯಿಂದಿರಿ ಎಂದು ಟ್ವೀಟ್‌ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ