ಆ್ಯಪ್ನಗರ

ಬೈಕ್‌ ಸವಾರ ಸಾವು

ತಾಲೂಕಿನ ಕುಳಗೇರಿ ಕ್ರಾಸ್‌ನಲ್ಲಿಸೋಮವಾರ ರಾತ್ರಿ 9ಕ್ಕೆ ಬೈಕ್‌ಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿದ್ದಾನೆ.

Vijaya Karnataka Web 13 May 2020, 5:00 am
ಬಾದಾಮಿ: ತಾಲೂಕಿನ ಕುಳಗೇರಿ ಕ್ರಾಸ್‌ನಲ್ಲಿಸೋಮವಾರ ರಾತ್ರಿ 9ಕ್ಕೆ ಬೈಕ್‌ಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿದ್ದಾನೆ.
Vijaya Karnataka Web bike rider killed
ಬೈಕ್‌ ಸವಾರ ಸಾವು


ತಾಲೂಕಿನ ತಿಮ್ಮಾಪೂರ ಎಸ್‌.ಎನ್‌ ಗ್ರಾಮದ ಶರಣಪ್ಪ ಬಸಪ್ಪ ತಳವಾರ(38) ಮೃತ ವ್ಯಕ್ತಿ. ಗೌಂಡಿ ಕೆಲಸ ಮುಗಿಸಿ ಊರಿಗೆ ತೆರಳುತ್ತಿದ್ದ ಶರಣಪ್ಪ ಪೆಟ್ರೋಲ್‌ ಬಂಕ್‌ ಹತ್ತಿರ ವಾಹನವೊಂದು ಡಿಕ್ಕಿ ಹೊಡೆದು ಬಾಗಲಕೋಟ ಆಸ್ಪತ್ರೆಯಲ್ಲಿಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾನೆ. ಇಲ್ಲಿಯ ಪೊಲೀಸ್‌ ಠಾಣೆಯಲ್ಲಿಪ್ರಕರಣ ದಾಖಲಾಗಿದೆ ಎಂದು ಪಿಎಸೈ ಪ್ರಕಾಶ ಬಣಕಾರ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ