ಆ್ಯಪ್ನಗರ

ಪಕ್ಷದ ಶಿಸ್ತಿಗೆ ಯಾರೂ ಧಕ್ಕೆ ಮಾಡಬಾರದು; ಎಸ್‌. ಆರ್‌. ಪಾಟೀಲ್

ಪಕ್ಷಕ್ಕೆ ಎಲ್ಲರೂ ನಿಷ್ಠರಾಗಿರಬೇಕು, ಪಕ್ಷದ ಶಿಸ್ತಿಗೆ ಧಕ್ಕೆಯಾಗುವಂತಹ ಯಾವುದೇ ಕೆಲಸವನ್ನು ಎಂ. ಬಿ. ಪಾಟೀಲ್ ಮಾಡಬಾರದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್‌. ಆರ್‌. ಪಾಟೀಲ್ ಹೇಳಿದ್ದಾರೆ.

Vijaya Karnataka Web 8 Jun 2018, 10:09 pm
ಬಾದಾಮಿ: ಪಕ್ಷಕ್ಕೆ ಎಲ್ಲರೂ ನಿಷ್ಠರಾಗಿರಬೇಕು, ಪಕ್ಷದ ಶಿಸ್ತಿಗೆ ಧಕ್ಕೆಯಾಗುವಂತಹ ಯಾವುದೇ ಕೆಲಸವನ್ನು ಎಂ. ಬಿ. ಪಾಟೀಲ್ ಮಾಡಬಾರದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್‌. ಆರ್‌. ಪಾಟೀಲ್ ಹೇಳಿದ್ದಾರೆ.
Vijaya Karnataka Web sr patil


ಬಾಗಲಕೋಟೆ ಜಿಲ್ಲೆಯ ಜಾಲಿಹಾಳ ಗ್ರಾಮದಲ್ಲಿ ಮಾತನಾಡಿದ ಅವರು, ಸಾಕಷ್ಟು ಸ್ಥಾನಮಾನದೊಂದಿಗೆ ಪಕ್ಷಕ್ಕಾಗಿ ದುಡಿದಿದ್ದೇನೆ, ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ವ್ಯತಿರಿಕ್ತವಾಗಿ ನಡೆದುಕೊಳ್ಳುವುದು ಸರಿ ಅನ್ನಿಸುವುದಿಲ್ಲ ಎಂದಿದ್ದಾರೆ.

ಸತೀಶ ಜಾರಕಿಹೊಳಿ ರಾಜೀನಾಮೆ ಕೊಟ್ಟಿದ್ದು ಕೇಳಿದ್ದೇನೆ ಆದರೆ ಕಾರಣ ಗೊತ್ತಾಗಿಲ್ಲ, ಯೋಗ್ಯರು ಕೈಬಿಟ್ಟು ಹೋಗಿದ್ದಲ್ಲಿ ವರಿಷ್ಠರ ಗಮನಕ್ಕೆ ತರುವಂತಹ ಕೆಲಸವಾಗಬೇಕು ಎಂದು ಎಸ್.ಆರ್.ಪಾಟೀಲ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ