ಆ್ಯಪ್ನಗರ

ಗೋದಾವರಿ ಸಕ್ಕರೆ ಕಾರ್ಖಾನೆಗೆ ರೈತರ ಮುತ್ತಿಗೆ

ಮುಧೋಳ: ಕಬ್ಬು ಬೆಳೆಗಾರರ ಬಾಕಿ ಪಾವತಿ ಮಾಡಬೇಕೆಂದು ಒತ್ತಾಯಿಸಿ, ಏ.2 ರಂದು ಬೆಳಗ್ಗೆ 9ಕ್ಕೆ ತಾಲೂಕಿನ ಸಮೀರವಾಡಿ ಗೋದಾವರಿ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಲಾಗುವುದು ಎಂದು ಯಲ್ಲಪ್ಪ ಹೆಗಡೆ ಹಾಗೂ ತುಕಾರಾಂ ಮ್ಯಾಗಿನಮನಿ ತಿಳಿಸಿದ್ದಾರೆ.

Vijaya Karnataka 1 Apr 2019, 5:00 am
ಮುಧೋಳ: ಕಬ್ಬು ಬೆಳೆಗಾರರ ಬಾಕಿ ಪಾವತಿ ಮಾಡಬೇಕೆಂದು ಒತ್ತಾಯಿಸಿ, ಏ.2 ರಂದು ಬೆಳಗ್ಗೆ 9ಕ್ಕೆ ತಾಲೂಕಿನ ಸಮೀರವಾಡಿ ಗೋದಾವರಿ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಲಾಗುವುದು ಎಂದು ಯಲ್ಲಪ್ಪ ಹೆಗಡೆ ಹಾಗೂ ತುಕಾರಾಂ ಮ್ಯಾಗಿನಮನಿ ತಿಳಿಸಿದ್ದಾರೆ.
Vijaya Karnataka Web farmers siege to godavari sugar factory
ಗೋದಾವರಿ ಸಕ್ಕರೆ ಕಾರ್ಖಾನೆಗೆ ರೈತರ ಮುತ್ತಿಗೆ


ನಗರದ ಜಿಆರ್‌ಬಿಸಿ ಆವರಣದಲ್ಲಿ ಕರೆದ ರೈತರ ಸಭೆಯಲ್ಲಿ ಮಾತನಾಡಿ, ಪತ್ರಿಕಾ ಹೇಳಿಕೆ ನೀಡಿದ ಅವರು,

ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ, ಸಕ್ಕರೆ ಕಾರ್ಖಾನೆಗಳ ಮಾಲೀಕರ ಜತೆ ಒಂದು ಸುತ್ತಿನ ಮಾತುಕತೆ ನಡೆಸಲಾಗಿದ್ದರೂ ಯಾವುದೇ ಕಬ್ಬಿನ ಬಿಲ್‌ಗಾಗಿ ಪ್ರಯತ್ನ ಮುಂದುವರಿಯಲಿಲ್ಲ. ಜಿಲ್ಲಾಧಿಕಾರಿಗಳ ವೈಫಲ್ಯ ಖಂಡಿಸಿ ಸಕ್ಕರೆ ಕಾರ್ಖಾನೆಯತ್ತ ರೈತರ ಧಿಚಿತ್ತ ಎಂಬ ನಿಲುವಿನೊಂದಿಗೆ ಗೋದಾವರಿ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಿ ಬಾಕಿ ವಸೂಲಿ ಮಾಡಿಕೊಳ್ಳಲು ತೀರ್ಮಾಧಿನಿಸಲಾಗಿದೆ ಎಂದು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ