ಆ್ಯಪ್ನಗರ

ಬಾಗಲಕೋಟೆಯಲ್ಲಿ ಧ್ವಜಾರೋಹಣ ನೆರೆವೇರಿಸಿದ ಡಿಸಿಎಂ ಗೋವಿಂದ ಕಾರಜೋಳ!

ನವನಗರದ ಜಿಲ್ಲಾಡಳಿತ ಭವನದಲ್ಲಿ ನಡೆದ ಕಾಯ೯ಕ್ರಮದಲ್ಲಿ ಡಿಸಿಎಂ ಧ್ವಜಾರೋಹಣ ನೆರೆವೇರಿಸಿದರು ಬಳಿಕ ಪೋಲಿಸ್ ಪರೇಡ್ ವೀಕ್ಷಣೆ ಮಾಡಿದರು. ಇನ್ನು ಡಿಸಿಎಂ ಕಾರಜೋಳಗೆ ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ವೀರಣ್ಣ ಚರಂತಿಮಠ ಸೇರಿದಂತೆ ಹಲವರು ಸಾಥ್ ನೀಡಿದರು.

Vijaya Karnataka Web 15 Aug 2020, 10:23 am
ಬಾಗಲಕೋಟೆ: ದೇಶದಾದ್ಯಂತ ಇಂದು 74 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಆಚರಿಸಲಾಗುತ್ತಿದೆ. ನಾಡಿನ ರಾಜಕೀಯ ಗಣ್ಯರು ಕೂಡ ತಮ್ಮ ತಮ್ಮ ಊರಿನಲ್ಲಿ ಸ್ವಾತಂತ್ರ್ಯೋತ್ಸವವನ್ನ ಆಚರಿಸುತ್ತಿದ್ದಾರೆ. ಇನ್ನು ಡಿಸಿಎಂ ಗೋವಿಂದ ಕಾರಜೋಳ
Vijaya Karnataka Web MHFEOPLu

ಬಾಗಲಕೋಟೆಯಲ್ಲಿ ಧ್ವಜಾರೋಹಣ ಮೂಲಕ 74 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ಪಾಲ್ಗೊಂಡರು.

ನವನಗರದ ಜಿಲ್ಲಾಡಳಿತ ಭವನದಲ್ಲಿ ನಡೆದ ಕಾಯ೯ಕ್ರಮದಲ್ಲಿ ಡಿಸಿಎಂ ಧ್ವಜಾರೋಹಣ ನೆರೆವೇರಿಸಿದರು ಬಳಿಕ ಪೋಲಿಸ್ ಪರೇಡ್ ವೀಕ್ಷಣೆ ಮಾಡಿದರು. ಇನ್ನು ಡಿಸಿಎಂ ಕಾರಜೋಳಗೆ ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ವೀರಣ್ಣ ಚರಂತಿಮಠ ಸೇರಿದಂತೆ ಹಲವರು ಸಾಥ್ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ