ಆ್ಯಪ್ನಗರ

ಬ್ಯಾಂಕ್ ಸಿಬ್ಬಂದಿ ಕಿರುಕುಳ: ಮಾಜಿ ಸಿಎಂ ಸಿದ್ದು ಮುಂದೆ ಯುವತಿ ಕಣ್ಣೀರು

ಸಹಕಾರಿ ಬ್ಯಾಂಕ್‌ನವರು 13 ಲಕ್ಷ ಸಾಲ ಮರುಪಾವತಿಸಲು ಕಿರುಕುಳ ನೀಡುತ್ತಿರುವುದಾಗಿ ಯುವತಿಯೊಬ್ಬರು ಸಿದ್ದರಾಮಯ್ಯ ಅವರ ಮುಂದೆ ಕಣ್ಣೀರಿಟ್ಟಿದ್ದಾರೆ.

Vijaya Karnataka Web 28 Sep 2018, 12:30 pm
ಬಾಗಲಕೋಟ: ಬಾದಾಮಿಯ ಕನಕದಾಸ ಸಹಕಾರಿ ಬ್ಯಾಂಕ್‌ನವರು 13 ಲಕ್ಷ ಸಾಲ ಮರುಪಾವತಿಸಲು ಕಿರುಕುಳ ನೀಡುತ್ತಿರುವುದಾಗಿ ಯುವತಿಯೊಬ್ಬರು ಮಾಜಿ ಮುಖ್ಯಮಂತ್ರಿ, ಬಾದಾಮಿ ಶಾಸಕ ಸಿದ್ದರಾಮಯ್ಯ ಅವರು ನಡೆಸಿದ ಜನತಾದರ್ಶನ ವೇಳೆ ಕಣ್ಣೀರಿಟ್ಟಿದ್ದಾರೆ.
Vijaya Karnataka Web 1.


ದೇವರು ಬಂದ ಹಾಗೆ ಸಿದ್ದರಾಮಯ್ಯ ಬಂದಿದ್ದಾರೆ. ನಮ್ಮ ಕಷ್ಟ ಪರಿಹರಿಸುತ್ತಾರೆ ಎಂಬ ಭರವಸೆ ಇದೆ ಎಂದು ಯುವತಿ ಅನಿತಾ ಸಿದ್ದರಾಮಯ್ಯ ಅವರಿಗೆ ಕೈಮುಗಿದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ