ಆ್ಯಪ್ನಗರ

ಹುನಗುಂದ ಘಟನೆ, ಐವರ ಬಂಧನ

ಬಾಗಲಕೋಟ: ಜಿಲ್ಲೆಯ ಹುನಗುಂದದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Vijaya Karnataka 8 Sep 2018, 5:00 am
ಬಾಗಲಕೋಟ: ಜಿಲ್ಲೆಯ ಹುನಗುಂದದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Vijaya Karnataka Web hugugunda incident five arrested
ಹುನಗುಂದ ಘಟನೆ, ಐವರ ಬಂಧನ


ಮಂಜುನಾಥ ಆಲೂರ, ಮುತ್ತಪ್ಪ ಅಮರಾವತಿ, ಮುತ್ತಣ್ಣಾ ಹಾವರಡ್ಡಿ, ಹಣಮಂತ ಆರಿ ಹಾಗೂ ಸುಭಾಷ ಮುಕ್ಕಣ್ಣವರ ಅವರನ್ನು ಬಂಧಿಸಲಾಗಿದೆ. ಐವರು ಜನರ ವಿರುದ್ಧ ಹುನಗುಂದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ವಿರುದ್ಧ 147, 307, 143 ಸೇರಿದಂತೆ ಕೊಲೆ ಯತ್ನ, ಶಾಂತಿ ಭಂಗ, ಅಕ್ರಮ ಪ್ರವೇಶ, ಸಾರ್ವಜನಿಕ ಆಸ್ತಿ ಭಂಗ, ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ, ಹಿಂಸಾಚಾರಕ್ಕೆ ಪ್ರಚೋದನೆ ಆರೋಪದ ಮೇಲೆ ದೂರು ದಾಖಲಿಸಿಕೊಂಡು ಬಂಧಿಸಲಾಗಿದೆ. ಹುನಗುಂದದಲ್ಲಿ ಸದ್ಯ ಪರಿಸ್ಥಿತಿ ಶಾಂತವಾಗಿದೆ ಎಂದು ಎಸ್‌ಪಿ ರಿಷ್ಯಂತ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ