ಆ್ಯಪ್ನಗರ

ಅಪಘಾತ: ಬೈಕ್‌ ಸವಾರ ಸಾವು

ಹುನಗುಂದ: ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರ ಡಿಪ್ಲೊಮಾ ಕಾಲೇಜ್‌ ಬಳಿ ಮಂಗಳವಾರ ಚಲಿಸುತ್ತಿರುವ ಲಾರಿ ಹಿಂಬದಿಗೆ ಬೈಕ್‌ ಡಿಕ್ಕಿ ಹೊಡೆದ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದಾನೆ.

Vijaya Karnataka 20 Feb 2019, 5:00 am
ಹುನಗುಂದ: ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರ ಡಿಪ್ಲೊಮಾ ಕಾಲೇಜ್‌ ಬಳಿ ಮಂಗಳವಾರ ಚಲಿಸುತ್ತಿರುವ ಲಾರಿ ಹಿಂಬದಿಗೆ ಬೈಕ್‌ ಡಿಕ್ಕಿ ಹೊಡೆದ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದಾನೆ.
Vijaya Karnataka Web hungund near accident bike rider dies
ಅಪಘಾತ: ಬೈಕ್‌ ಸವಾರ ಸಾವು


ಬೀಳಗಿ ತಾಲೂಕಿನ ಅನಗವಾಡಿ ಗ್ರಾಮದ ಅಬ್ದುಲ್‌ ರಜಾಕ್‌ ದಳವಾಯಿ(32) ಮೃತನು.

ಹುನಗುಂದ ಮಾರ್ಗವಾಗಿ ಇಕಕಲ್‌ ದರ್ಗಾದ ಉರುಸಿಗೆ ಹೊರಟಾಗ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ಸಿಪಿಐ ಸಂಜಯ್‌ ಬಳಿಗಾರ ಭೇಟಿ ನೀಡಿ ಪರಿಶೀಲಿಸಿದರು. ಬೆಂಗಳೂರು ಕಡೆ ಹೊರಟಿದ್ದ ಲಾರಿ ವಶಪಡಿಸಿಕೊಂಡು ಚಾಲಕನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪಿಎಸೈ ಪುಂಡಲೀಕ ಪಟಾತ್ತರ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ